ಮಂಗಳೂರು/ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 5 ಕ್ಷೇತ್ರಗಳು ಹಾಗೂ ಉಡುಪಿ ಜಿಲ್ಲೆಯ 3 ಕ್ಷೇತ್ರಗಳಿಗೆ ಅಭ್ಯಗರ್ಥಿಗಳು ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರಕ್ಕೆ ಕೃಷ್ಣಪ್ಪ ಜಿ, ಬಂಟ್ವಾಳ ರಮಾನಾಥ ರೈ, ಮೂಡಬಿದರೆ ಕ್ಷೇತ್ರಕ್ಕೆ ಮಿಥುನ್ ರೈ, ಬೆಳ್ತಂಗಡಿ ಕ್ಷೇತ್ರಕ್ಕೆ ರಕ್ಷಿತ್ ಶಿವರಾಂ ಅವಕಾಶ ಪಡೆದರೆ. ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರಕ್ಕೆ ಗೋಪಾಲ ಪೂಜಾರಿ, ಕುಂದಾಪುರ ಕ್ಷೇತ್ರಕ್ಕೆ ದಿನೇಶ್ ಹೆಗ್ಡೆ ಮೊಳಹಳ್ಳಿ ಮತ್ತು ಕಾಪು ಕ್ಷೇತ್ರಕ್ಕೆ ವಿನಯ್ ಕುಮಾರ್ ಸೊರಕೆಯವರನ್ನು ಪಕ್ಷ ಆಯ್ಕೆ ಮಾಡಿದೆ.
ಇನ್ನುಳಿದಂತೆ ದಕ ಜಿಲ್ಲೆ ಮಂಗಳೂರು ನಗರ, ಪುತ್ತೂರು, ಸುರತ್ಕಲ್ ಕ್ಷೇತ್ರ ಹಾಗೂ ಉಡುಪಿ ಜಿಲ್ಲೆಯ ಉಡುಪಿ ಹಾಗೂ ಕಾರ್ಕಳ ಕ್ಷೇತ್ರಕ್ಕೆ ಇನ್ನಷ್ಟೇ ಅಭ್ಯರ್ಥಿಯ ಆಯ್ಕೆ ನಡೆಯಬೇಕಾಗಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…