ಮಂಗಳೂರು/ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 5 ಕ್ಷೇತ್ರಗಳು ಹಾಗೂ ಉಡುಪಿ ಜಿಲ್ಲೆಯ 3 ಕ್ಷೇತ್ರಗಳಿಗೆ ಅಭ್ಯಗರ್ಥಿಗಳು ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರಕ್ಕೆ ಕೃಷ್ಣಪ್ಪ ಜಿ, ಬಂಟ್ವಾಳ ರಮಾನಾಥ ರೈ, ಮೂಡಬಿದರೆ ಕ್ಷೇತ್ರಕ್ಕೆ ಮಿಥುನ್ ರೈ, ಬೆಳ್ತಂಗಡಿ ಕ್ಷೇತ್ರಕ್ಕೆ ರಕ್ಷಿತ್ ಶಿವರಾಂ ಅವಕಾಶ ಪಡೆದರೆ. ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರಕ್ಕೆ ಗೋಪಾಲ ಪೂಜಾರಿ, ಕುಂದಾಪುರ ಕ್ಷೇತ್ರಕ್ಕೆ ದಿನೇಶ್ ಹೆಗ್ಡೆ ಮೊಳಹಳ್ಳಿ ಮತ್ತು ಕಾಪು ಕ್ಷೇತ್ರಕ್ಕೆ ವಿನಯ್ ಕುಮಾರ್ ಸೊರಕೆಯವರನ್ನು ಪಕ್ಷ ಆಯ್ಕೆ ಮಾಡಿದೆ.
ಇನ್ನುಳಿದಂತೆ ದಕ ಜಿಲ್ಲೆ ಮಂಗಳೂರು ನಗರ, ಪುತ್ತೂರು, ಸುರತ್ಕಲ್ ಕ್ಷೇತ್ರ ಹಾಗೂ ಉಡುಪಿ ಜಿಲ್ಲೆಯ ಉಡುಪಿ ಹಾಗೂ ಕಾರ್ಕಳ ಕ್ಷೇತ್ರಕ್ಕೆ ಇನ್ನಷ್ಟೇ ಅಭ್ಯರ್ಥಿಯ ಆಯ್ಕೆ ನಡೆಯಬೇಕಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…