Featured

ಕರ್ನಾಟಕ ಸರಕಾರದಿಂದ ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ‘ ವೈ ‘ ಶ್ರೇಣಿ ಭದ್ರತೆ  -Vishwanews24

ಕರ್ನಾಟಕ ಸರಕಾರದಿಂದ ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ‘ ವೈ ‘ ಶ್ರೇಣಿ ಭದ್ರತೆ  -Vishwanews24

ಉಡುಪಿ: ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಕರ್ನಾಟಕ ಸರಕಾರ ವೈ ಶ್ರೇಣಿ ಭದ್ರತೆ ಮಂಜೂರು ಮಾಡಿದ್ದು ಗುರುವಾರದಿಂದಲೇ ಒದಗಿಸಲಾಗಿದೆ .

ಕಾಪು ಕರಂದಾಡಿ ವಾದ್ಯ ಬ್ಯಾಂಡು ನಾಗಸ್ವರದೊಂದಿಗೆ ವಿದ್ಯಾರ್ಥಿಗಳಿಗೆ ಶಾಲೆಗೆ ಸ್ವಾಗತ.

https://bit.ly/34ZsT7W

ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ಸದ್ಯ ನಿರತಾಗಿರುವ ಶ್ರೀಗಳು ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ . ಈ ಹಿನ್ನಲೆಯಲ್ಲಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ ರಘುಪತಿ ಭಟ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು .

ಇದಕ್ಕೆ ತ್ವರಿತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ , ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ , ಶಾಸಕ ಭಟ್ ಹಾಗೂ ರಾಜ್ಯ ಪೋಲೀಸ್ ಮಹಾನಿರ್ದೇಶಕರಿಗೆ ಪೇಜಾವರ ಮಠ ಕೃತಜ್ಞತೆ ಸಲ್ಲಿಸಿದೆ .

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago