ಪ್ರಬುದ್ಧ ರಾಜಕಾರಿಣಿ, ರಾಜ್ಯ ಗೃಹ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿರುವ ಬಸವರಾಜ ಬೊಮ್ಮಾಯಿಯವರು ಇದೀಗ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ ವ್ಯಕ್ತ ಪಡಿಸಿದೆ.
ವಿವಿಧ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿರುವ ಹಿರಿಯ ರಾಜಕೀಯ ಮುತ್ಸದ್ಧಿ ಬಸವರಾಜ ಬೊಮ್ಮಾಯಿಯವರು ರಾಜ್ಯದ 30ನೇ ಮುಖ್ಯಮಂತ್ರಿಯಾಗಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬೊಮ್ಮಾಯಿಯವರು ಸಾರ್ಥಕ ಜನಪರ ಆಡಳಿತ ನೀಡುವ ಮೂಲಕ ರಾಜ್ಯದ ಮಾದರಿ ಮುಖ್ಯಮಂತ್ರಿಗಳಾಗಿ ಯಶಸ್ಸು ಸಾಧಿಸುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…