ಕರ್ನಾಟಕ ಸೇರಿ ಇಂದಿನಿಂದ 3 ದಿನ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ – Vishwanews24

Featured, ರಾಷ್ಟ್ರ ನ್ಯೂಸ್

ಕರ್ನಾಟಕ ಸೇರಿ ಇಂದಿನಿಂದ 3 ದಿನ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ : ಮಾರ್ಚ್ 23 ರ ಇಂದಿನಿಂದ ಮೂರು ದಿನ ಕರ್ನಾಟಕ ಸೇರಿ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ( IMD) ಮುನ್ಸೂಚನೆ ನೀಡಿದೆ.

ಮಾರ್ಚ್ 23 ರಿಂದ ಮಾ.25 ರವರೆಗೆ ಭಾರತದಲ್ಲಿ ಆಲಿಕಲ್ಲು, ಗುಡುಗು ಸಹಿತ ಮಳೆಯಾಗಲಿರುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿ ಮತ್ತು ಮಧ್ಯ ಅರೇಬಿಯನ್ ಸಮುದ್ರದ ಮೇಲೆ, ಎರಡು ಆಂಟಿ ಸೈಕ್ಲೋನ್ಗಳು ರೂಪುಗೊಂಡಿದ್ದುಜೊತೆಗೆ, ಜೊತೆಗೆ ಇತರ ಕೆಳಮಟ್ಟದ ಸೈಕ್ಲೋನಿಕ್ ಪರಿಚಲನೆಗಳು ರೂಪುಗೊಂಡಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿರ್ವ: ಮಹಿಳೆ ನಾಪತ್ತೆ – Vishwanews24

ಮಾರ್ಚ್ 23 ಮತ್ತು 25 ರ ನಡುವೆ ಕರ್ನಾಟಕ, ಪಂಜಾಬ್, ಹರಿಯಾಣ, ದೆಹಲಿ ಮತ್ತು ಪಶ್ಚಿಮ ಉತ್ತರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply