ಕರ್ನಾಟಕದಲ್ಲಿ ಎಲ್ಲಿಯೂ ಬಿಜೆಪಿ ಗಾಳಿಯಿಲ್ಲ , ಕಾಂಗ್ರೆಸ್ ವಾತಾವರಣವಿದೆ  : ಡಿ.ಕೆ.ಶಿವಕುಮಾರ್ – Vishwanews24

Featured, ರಾಜ್ಯ ನ್ಯೂಸ್

ಕರ್ನಾಟಕದಲ್ಲಿ ಎಲ್ಲಿಯೂ ಬಿಜೆಪಿ ಗಾಳಿಯಿಲ್ಲ , ಕಾಂಗ್ರೆಸ್ ವಾತಾವರಣವಿದೆ  : ಡಿ.ಕೆ.ಶಿವಕುಮಾರ್

ಗೋಕರ್ಣ: ಬಿಜೆಪಿಯಲ್ಲಿ ಈಗ ಸಿದ್ದಾಂತಕ್ಕೆ ಬೆಲೆಯಿಲ್ಲ. ಪಕ್ಷ ಕಟ್ಟಿ, ಬೆಳೆಸಿ, ಪಕ್ಷಕ್ಕಾಗಿ ದುಡಿದವರು ಈಗ ಮನೆಯಲ್ಲಿದ್ದಾರೆ. ಪಕ್ಷಕ್ಕೆ ಅವರು ಬೇಕಾಗಿಲ್ಲ. ಸಿದ್ದಾಂ ತ ಇಲ್ಲದ ಹೊರಗಿನಿಂದ ಬಂದವರೇ ಈಗ ಬಿಜೆಪಿಯಲ್ಲಿ ಆಳುವವರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಮಹಾಬಲೇ ಶ್ವರನ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ನಮ್ಮ ಆತ್ಮಸ್ಥೈ ರ್ಯ ಹೆಚ್ಚಾಗಿದೆ. ಸರ್ಕಾ ರದ ಗ್ಯಾರಂಟಿ ಅನುಷ್ಠಾನಕ್ಕೆ ದೇವರು ನಮಗೆ ಹೆಚ್ಚಿನ ಶಕ್ತಿ ಕೊಡುತ್ತಾನೆ ಎಂದರು.

ಪತಿಯ IPL ಬೆಟ್ಟಿಂಗ್‌ ದಂಧೆ : 1.5 ಕೋಟಿ ರೂಪಾಯಿ ಸಾಲ -ನೊಂದ ಹೆಂಡತಿ ಆತ್ಮಹತ್ಯೆಗೆ ಶರಣು – Vishwanews24

ಕರ್ನಾ ಟಕದಲ್ಲಿ ಎಲ್ಲಿಯೂ ಬಿಜೆಪಿ ಗಾಳಿಯಿಲ್ಲ. ಎಲ್ಲಾ ಕಡೆ ಕಾಂ ಗ್ರೆಸ್ಗೆ ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ಯವ ಕಾಂಗ್ರೆಸ್ ವಾತಾವರಣವಿದೆ.ಅದೇ ಕಾರಣದಿಂದ ಈಗ ಮೋದಿ ಗ್ಯಾರಂಟಿ ಬಗ್ಗೆ ಬಿಜೆಪಿಯವರು ಮಾತನಾಡುತ್ತಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದ ಸಿದ್ದಾಂ ತ ನಂಬಿ ಪಕ್ಷಕ್ಕೆ ಬರುವವರಿಗೆ ಸ್ವಾಗತ ಎನ್ನುವ ಮೂಲಕ ಪರೋಕ್ಷವಾಗಿ ಶಿವರಾಮ ಹೆಬ್ಬಾರ ಕಾಂಗ್ರೆಸ್ಸಿಗೆ ಬಂದರೆ ಪಕ್ಷ ಅವರನ್ನು ಸೇರಿಸಿಕೊಳ್ಳಲಿದೆ.ಯಾರು ವಿರೋಧ ಮಾಡಿದರೂ ಪಕ್ಷದ ತೀರ್ಮಾನವೇ ಅಂತಿಮ ಎಂದರು.

ಹುಕ್ಕಾ ಬಾರ್‌ ಮೇಲೆ ದಾಳಿ: ಬಿಗ್‌ಬಾಸ್‌ ವಿಜೇತ ಮುನಾವರ್‌ ಫಾರೂಕಿ ಸೇರಿ 14 ಮಂದಿ ವಶಕ್ಕೆ – Vishwanews24

Leave a Reply