ಗೋಕರ್ಣ: ಬಿಜೆಪಿಯಲ್ಲಿ ಈಗ ಸಿದ್ದಾಂತಕ್ಕೆ ಬೆಲೆಯಿಲ್ಲ. ಪಕ್ಷ ಕಟ್ಟಿ, ಬೆಳೆಸಿ, ಪಕ್ಷಕ್ಕಾಗಿ ದುಡಿದವರು ಈಗ ಮನೆಯಲ್ಲಿದ್ದಾರೆ. ಪಕ್ಷಕ್ಕೆ ಅವರು ಬೇಕಾಗಿಲ್ಲ. ಸಿದ್ದಾಂ ತ ಇಲ್ಲದ ಹೊರಗಿನಿಂದ ಬಂದವರೇ ಈಗ ಬಿಜೆಪಿಯಲ್ಲಿ ಆಳುವವರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಮಹಾಬಲೇ ಶ್ವರನ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ನಮ್ಮ ಆತ್ಮಸ್ಥೈ ರ್ಯ ಹೆಚ್ಚಾಗಿದೆ. ಸರ್ಕಾ ರದ ಗ್ಯಾರಂಟಿ ಅನುಷ್ಠಾನಕ್ಕೆ ದೇವರು ನಮಗೆ ಹೆಚ್ಚಿನ ಶಕ್ತಿ ಕೊಡುತ್ತಾನೆ ಎಂದರು.
ಕರ್ನಾ ಟಕದಲ್ಲಿ ಎಲ್ಲಿಯೂ ಬಿಜೆಪಿ ಗಾಳಿಯಿಲ್ಲ. ಎಲ್ಲಾ ಕಡೆ ಕಾಂ ಗ್ರೆಸ್ಗೆ ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ಯವ ಕಾಂಗ್ರೆಸ್ ವಾತಾವರಣವಿದೆ.ಅದೇ ಕಾರಣದಿಂದ ಈಗ ಮೋದಿ ಗ್ಯಾರಂಟಿ ಬಗ್ಗೆ ಬಿಜೆಪಿಯವರು ಮಾತನಾಡುತ್ತಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದ ಸಿದ್ದಾಂ ತ ನಂಬಿ ಪಕ್ಷಕ್ಕೆ ಬರುವವರಿಗೆ ಸ್ವಾಗತ ಎನ್ನುವ ಮೂಲಕ ಪರೋಕ್ಷವಾಗಿ ಶಿವರಾಮ ಹೆಬ್ಬಾರ ಕಾಂಗ್ರೆಸ್ಸಿಗೆ ಬಂದರೆ ಪಕ್ಷ ಅವರನ್ನು ಸೇರಿಸಿಕೊಳ್ಳಲಿದೆ.ಯಾರು ವಿರೋಧ ಮಾಡಿದರೂ ಪಕ್ಷದ ತೀರ್ಮಾನವೇ ಅಂತಿಮ ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…