Featured

ಕಲಬುರಗಿ :  ʼತಾಂಡಾ ನಿವಾಸಿಗಳಿಗೆ ಹಕ್ಕುಪತ್ರʼ ವಿತರಿಸಿದ ಪ್ರಧಾನಿ ಮೋದಿ ..Vishwanews24

ಕಲಬುರಗಿ :  ʼತಾಂಡಾ ನಿವಾಸಿಗಳಿಗೆ ಹಕ್ಕುಪತ್ರʼ ವಿತರಿಸಿದ ಪ್ರಧಾನಿ ಮೋದಿ ..

51900 ಜನರಿಗೆ ಹಕ್ಕು ಪತ್ರ ವಿತರಿಸುವ ಮೂಲಕ  ಹೊಸ ಇತಿಹಾಸ ನಿರ್ಮಾಣ..

ಕಲಬುರಗಿ : ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದ ಸಮಾವೇಶದ ವೇದಿಕೆಯಲ್ಲಿ ಪ್ರಧಾನಿ ಮೋದಿ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಿದರು. 51900 ಜನರಿಗೆ ಹಕ್ಕು ಪತ್ರ ವಿತರಿಸುವ ಮೂಲಕ ಸರ್ಕಾರ ಹೊಸ ಇತಿಹಾಸ ನಿರ್ಮಾಣ ಮಾಡಲಾಗಿದೆ.

ಪ್ರಧಾನಿ ಮೋದಿ ಬಳಿಕ ಬಂಜಾರ ಭಾಷೆಯಲ್ಲಿ ಭಾಷಣ ಆರಂಭಿಸಿದ್ದು,’ಕರುನಾಡಿನ ಜನತೆಗೆ ನಮಸ್ಕಾರಗಳು ‘ ಎಂದರು. ಭಾಷಣ ಮಾಡುತ್ತಾ ಶರಣ ಬಸವೇಶ್ವರರು, ಗಾಣಗಪುರ ದತ್ತಾತ್ರೇಯ ಸ್ಮರಿಸಿದ್ದಾರೆ. ಸಂತ ಸೇವಲಾಲ್‌ರಿಗೆ ನಮಿಸಿದರು.

ಇಂದು ನಿಮಗೆಲ್ಲರಿಗೂ ಹಕ್ಕು ಪತ್ರ ಸಿಕ್ಕಿದೆ. ಕಲಬುರಗಿ ಜಿಲ್ಲೆಯ ಇಂದು 51900 ಜನರಿಗೆ ಹಕ್ಕು ಪತ್ರ ವಿತರಿಸಲಾಗಿದೆ. ಬಸವಣ್ಣನವರು ಸಾಮಾಜಿಕ ನ್ಯಾಯಕ್ಕಾಗಿ ಕಾಂತ್ರಿ ಮಾಡಿದ್ದರು. ಬಸವಣ್ಣನವರ ಆಶಯದಂತೆ ಎಲ್ಲ ಸಮುದಾಯದ ಅಭಿವೃದ್ದಿಗೆ ಮುಂದಾಗಿದ್ದೇವೆ.

ಈ ಯೋಜನೆಗೆ 1993ರಲ್ಲಿ ಜಾರಿಗೆ ಶೀಫಾರಸ್ಸು ಮಾಡಲಾಗಿತು. ಆದರೆ ಹಕ್ಕು ಪತ್ರ ನೀಡುವ ಬಗ್ಗೆ ವಿಪಕ್ಷಗಳು ಯೋಚನೆ ಮಾಡಲಿಲ್ಲ. ಹಿಂದಿನ ಸರ್ಕಾರ ಓಟ್‌ ಬ್ಯಾಂಕ್‌ ಮಾಡುತ್ತಿದ್ದ ಕಾರಣದಿಂದಾಗಿ ಇಂತಹ ಹಕ್ಕು ಪತ್ರ ನೀಡಲು ಮುಂದಾಗಿಲ್ಲ. ಪ್ರತಿಯೊಂದು ಗ್ರಾಮಕ್ಕೂ ಮೂಲ ಸೌಕರ್ಯ ಕಲ್ಪಿಸಲಾಗುತ್ತದೆ. ರಾಷ್ಟ್ರ ನಿರ್ಮಾಣದಲ್ಲಿ ಬಂಜಾರ ಸಮುದಾಯ ಬೃಹತ್‌ ಕೊಡುಗೆ ನೀಡುತ್ತಿದೆ.

ಪಿಎಂ ಅವಾಸ್‌ ಯೋಜನೆ ಮೂಲಕ ಎಲ್ಲ ಸೌಲಭ್ಯವ ಸಿಗಲಿದೆ. 1994ರ ಚುನಾವಣಾ ಸಂದರ್ಭದಲ್ಲಿ ನಾನು ಈ ಭಾಗಕ್ಕೆ ಬಂದಿದ್ದೆ ಆಗ ನೀವೆಲ್ಲರೂ ಆರ್ಶೀವಾದ ಮಾಡಿದ್ದೀರಿ ಎಂದು ನೆನಪಿಸಿಕೊಂಡಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

17 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

17 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

18 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

18 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

18 hours ago