ಕಲಬುರಗಿ: ಇಲ್ಲಿನ ಏರ್ಪೋರ್ಟ್ ಗೆ ಬಾಂಬ್ ಬೆದರಿಕೆ ಹಾಕಿರುವ ಪ್ರಸಂಗವೊಂದು ನಡೆದಿದೆ.
ಏರ್ಪೋರ್ಟ್ ಮೇಲ್ ಐಡಿಗೆ ಅನಾಮಧೇಯ ವ್ಯಕ್ತಿಯಿಂದ ಮೇಲ್ ಬಂದಿದ್ದು, ಏರ್ಪೋರ್ಟ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ವಿಷಯ ಬಯಲಾಗುತ್ತಿದ್ದಂತೆಯೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಪೊಲೀಸರು ದೌಡಾಯಿಸಿದ್ದಾರೆ.
ಬೆದರಿಕೆ ಮೇಲ್ನಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪ್ರಯಾಣಿಕರ ಬ್ಯಾಗ್ಗಳ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಏರ್ಪೋರ್ಟ್ ನ ಇಂಚಿಂಚು ಸ್ಥಳ ಪರಿಶೀಲನೆ ಪೊಲೀಸರು ನಡೆಸುತ್ತಿದ್ದಾರೆ.
ಕಂದಾಯ ಸಚಿವ ಕೃಷ್ಣೆಬೈರೇಗೌಡ ಸೇರಿ ಹಲವು ಪ್ರಯಾಣಿಕರಿದ್ದ ವಿಮಾನವು ಇಂದು ಬೆಳಗ್ಗೆ 9:20ಕ್ಕೆ ಬೆಂಗಳೂರಿನಿಂದ ಕಲಬುರಗಿ ಏರ್ಪೋರ್ಟ್ ಗೆ ಆಗಮಿಸಿದೆ. ಇತ್ತ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಏರ್ಪೋರ್ಟ್ ಸಿಬ್ಬಂದಿ 20 ನಿಮಿಷ ಪ್ಯಾಸೆಂಜರ್ ಗಳನ್ನ ಇಳಿಸಲಿಲ್ಲ. ಏರ್ಪೋರ್ಟ್ ತಪಾಸಣೆ ಬಳಿಕವೇ ಅಧಿಕಾರಿಗಳು ಪ್ರಯಾಣಿಕರನ್ನು ಕೆಳಗಿಳಿಸಿದರು.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…