ಕಲಬುರಗಿ: ಇಲ್ಲಿನ ಏರ್ಪೋರ್ಟ್ ಗೆ ಬಾಂಬ್ ಬೆದರಿಕೆ ಹಾಕಿರುವ ಪ್ರಸಂಗವೊಂದು ನಡೆದಿದೆ.
ಏರ್ಪೋರ್ಟ್ ಮೇಲ್ ಐಡಿಗೆ ಅನಾಮಧೇಯ ವ್ಯಕ್ತಿಯಿಂದ ಮೇಲ್ ಬಂದಿದ್ದು, ಏರ್ಪೋರ್ಟ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ವಿಷಯ ಬಯಲಾಗುತ್ತಿದ್ದಂತೆಯೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಪೊಲೀಸರು ದೌಡಾಯಿಸಿದ್ದಾರೆ.
ಬೆದರಿಕೆ ಮೇಲ್ನಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪ್ರಯಾಣಿಕರ ಬ್ಯಾಗ್ಗಳ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಏರ್ಪೋರ್ಟ್ ನ ಇಂಚಿಂಚು ಸ್ಥಳ ಪರಿಶೀಲನೆ ಪೊಲೀಸರು ನಡೆಸುತ್ತಿದ್ದಾರೆ.
ಕಂದಾಯ ಸಚಿವ ಕೃಷ್ಣೆಬೈರೇಗೌಡ ಸೇರಿ ಹಲವು ಪ್ರಯಾಣಿಕರಿದ್ದ ವಿಮಾನವು ಇಂದು ಬೆಳಗ್ಗೆ 9:20ಕ್ಕೆ ಬೆಂಗಳೂರಿನಿಂದ ಕಲಬುರಗಿ ಏರ್ಪೋರ್ಟ್ ಗೆ ಆಗಮಿಸಿದೆ. ಇತ್ತ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಏರ್ಪೋರ್ಟ್ ಸಿಬ್ಬಂದಿ 20 ನಿಮಿಷ ಪ್ಯಾಸೆಂಜರ್ ಗಳನ್ನ ಇಳಿಸಲಿಲ್ಲ. ಏರ್ಪೋರ್ಟ್ ತಪಾಸಣೆ ಬಳಿಕವೇ ಅಧಿಕಾರಿಗಳು ಪ್ರಯಾಣಿಕರನ್ನು ಕೆಳಗಿಳಿಸಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…