Featured

ಕಲಬುರಗಿ : ಹಲವೆಡೆ ಲಘು ಭೂಕಂಪನ: ಆತಂಕದಲ್ಲಿ ಜನತೆ  , ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲು – Vishwanews24

ಕಲಬುರಗಿ : ಹಲವೆಡೆ ಲಘು ಭೂಕಂಪನ: ಆತಂಕದಲ್ಲಿ ಜನತೆ  , ರಿಕ್ಟರ್ ಮಾಪಕದಲ್ಲಿ 3.4 ರಷ್ಟು ತೀವ್ರತೆ ದಾಖಲು

ಲಬುರಗಿ : ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಲವಡೆ ಇಂದು ಬೆಳಗ್ಗೆ 9.48 ರ ಸುಮಾರಿಗೆ ಮತ್ತೆ ಲಘು ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲಾಗಿದೆ.

ಇಂದು ಬೆಳಗ್ಗೆ 9.48 ರ ಸುಮಾರಿಗೆ 5 ಸೆಕೆಂಡ್ ಗಳ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.

ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 3.4 ತೀವ್ರತೆ ದಾಖಲಾಗಿದೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬೆನಕಹಳ್ಳಿ ಸೇರಿದಂತೆ ಸುತ್ತಮತ್ತಲಿನ ಗ್ರಾಮಗಳಲ್ಲಿ ಲಘು ಭೂಕಂಪನವಾಗಿದ್ದು, ಜನರು ಆತಂಕದಲ್ಲೇ ಕಾಲ ಕಳೆಯುತ್ತಿದ್ದಾರೆ.

ಜೋರಾದ ಸದ್ದಿನೊಂದಿಗೆ ಭೂಮಿ ಕಂಪಿಸಿದ ಕಾರಣ, ಜನರು ಮನೆಯಿಂದ ಹೊರ ಓಡಿ ಬಂದಿದ್ದಾರೆ. ಅಲ್ಲದೇ ಕೆಲ ಕಾಲ ಮನೆಯ ಹೊರಗಡೆ ಆತಂಕದಲ್ಲಿ ಕಾಲ ಕಳೆದಿರೋದಾಗಿ ಹೇಳಲಾಗುತ್ತಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

3 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

3 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

3 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago