ಕಲಬುರಗಿ: ಕಾಳಗಿ ಸಂಸ್ಥಾನ ಮಠದ ಹೀರೆಮಠದ ಶಿವಬಸವ ಶಿವಾಚಾರ್ಯ ಸ್ವಾಮೀಜಿ ಅವರ ಪೀಠಕ್ಕೆ ಐದು ವರ್ಷದ ಬಾಲಕನನ್ನು ಉತ್ತರಾಧಿಕಾರಿಯನ್ನಾಗಿ ನೇಮಿಸಲಾಗಿದೆ
ಕಾಳಗಿ ಪಟ್ಟಣದಲ್ಲಿರುವ ಮಠದ ಈ ಹಿಂದಿನ ಪೀಠಾಧಿಪತಿಗಳಾದ ಶಿವಬಸವ ಶಿವಾಚಾರ್ಯ ಸ್ವಾಮೀಜಿ ಮಂಗಳವಾರ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದರು. ಹೀಗಾಗಿ ಮಠದ ಪೀಠಾಧಿಪತಿಯ ಉತ್ತರಾಧಿಕಾರಿ ಸ್ಥಾನ ಖಾಲಿ ಬಿಡುವಂತಿಲ್ಲ. ಹೀಗಾಗಿ ಲಿಂಗೈಕ್ಯರಾಗಿರುವ ಸ್ವಾಮೀಜಿ ಅವರ ಪೂರ್ವಾಶ್ರಮದ ಸಹೋದರನ ಪುತ್ರನಾದ ಐದು ವರ್ಷದ ನೀಲಕಂಠಯ್ಯಸ್ವಾಮಿ ಹಿರೇಮಠರನ್ನು ಮಠದ ಪೀಠಾಧಿಪತಿಯಾಗಿ ನೇಮಕ ಮಾಡಲಾಗಿದೆ.
ಅನೇಕ ಸ್ವಾಮೀಜಿಗಳ ಸಮ್ಮುಖದಲ್ಲಿ ಉತ್ತರಾಧಿಕಾರಿ ಪಟ್ಟದ ಪ್ರಕ್ರಿಯೆ ನಡೆಯಿತು. ಎಲ್ಲಾ ಕಾರ್ಯಕ್ರನಗಳ ನಂತರ ಬಾಲಕನನ್ನು ಮಠದ ಉತ್ತರಾಧಿಕಾರಿ ಮಾಡಿರುವುದಾಗಿ ಸ್ವಾಮೀಜಿಗಳು ಅಧಿಕೃತವಾಗಿ ತಿಳಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…