Featured

ಕಲಬುರಗಿ : 5 ವರ್ಷದ ಬಾಲಕನಿಗೆ ಮಠದ ಉತ್ತರಾಧಿಕಾರಿ ಪಟ್ಟ-Vishwanews24

ಕಲಬುರಗಿ : 5 ವರ್ಷದ ಬಾಲಕನಿಗೆ ಮಠದ ಉತ್ತರಾಧಿಕಾರಿ ಪಟ್ಟ-Vishwanews24

ಕಲಬುರಗಿ: ಕಾಳಗಿ ಸಂಸ್ಥಾನ ಮಠದ ಹೀರೆಮಠದ ಶಿವಬಸವ ಶಿವಾಚಾರ್ಯ ಸ್ವಾಮೀಜಿ ಅವರ ಪೀಠಕ್ಕೆ ಐದು ವರ್ಷದ ಬಾಲಕನನ್ನು ಉತ್ತರಾಧಿಕಾರಿಯನ್ನಾಗಿ ನೇಮಿಸಲಾಗಿದೆ

ಕಾಳಗಿ ಪಟ್ಟಣದಲ್ಲಿರುವ ಮಠದ ಈ ಹಿಂದಿನ ಪೀಠಾಧಿಪತಿಗಳಾದ ಶಿವಬಸವ ಶಿವಾಚಾರ್ಯ ಸ್ವಾಮೀಜಿ ಮಂಗಳವಾರ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದರು. ಹೀಗಾಗಿ ಮಠದ ಪೀಠಾಧಿಪತಿಯ ಉತ್ತರಾಧಿಕಾರಿ ಸ್ಥಾನ ಖಾಲಿ ಬಿಡುವಂತಿಲ್ಲ. ಹೀಗಾಗಿ ಲಿಂಗೈಕ್ಯರಾಗಿರುವ ಸ್ವಾಮೀಜಿ ಅವರ ಪೂರ್ವಾಶ್ರಮದ ಸಹೋದರನ ಪುತ್ರನಾದ ಐದು ವರ್ಷದ ನೀಲಕಂಠಯ್ಯಸ್ವಾಮಿ ಹಿರೇಮಠರನ್ನು ಮಠದ ಪೀಠಾಧಿಪತಿಯಾಗಿ ನೇಮಕ ಮಾಡಲಾಗಿದೆ.

ಅನೇಕ ಸ್ವಾಮೀಜಿಗಳ ಸಮ್ಮುಖದಲ್ಲಿ ಉತ್ತರಾಧಿಕಾರಿ ಪಟ್ಟದ ಪ್ರಕ್ರಿಯೆ ನಡೆಯಿತು. ಎಲ್ಲಾ ಕಾರ್ಯಕ್ರನಗಳ ನಂತರ ಬಾಲಕನನ್ನು ಮಠದ ಉತ್ತರಾಧಿಕಾರಿ ಮಾಡಿರುವುದಾಗಿ ಸ್ವಾಮೀಜಿಗಳು ಅಧಿಕೃತವಾಗಿ ತಿಳಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

3 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

3 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

3 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

4 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago