ಕಲಬುರಗಿ: ಕಾಳಗಿ ಸಂಸ್ಥಾನ ಮಠದ ಹೀರೆಮಠದ ಶಿವಬಸವ ಶಿವಾಚಾರ್ಯ ಸ್ವಾಮೀಜಿ ಅವರ ಪೀಠಕ್ಕೆ ಐದು ವರ್ಷದ ಬಾಲಕನನ್ನು ಉತ್ತರಾಧಿಕಾರಿಯನ್ನಾಗಿ ನೇಮಿಸಲಾಗಿದೆ
ಕಾಳಗಿ ಪಟ್ಟಣದಲ್ಲಿರುವ ಮಠದ ಈ ಹಿಂದಿನ ಪೀಠಾಧಿಪತಿಗಳಾದ ಶಿವಬಸವ ಶಿವಾಚಾರ್ಯ ಸ್ವಾಮೀಜಿ ಮಂಗಳವಾರ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದರು. ಹೀಗಾಗಿ ಮಠದ ಪೀಠಾಧಿಪತಿಯ ಉತ್ತರಾಧಿಕಾರಿ ಸ್ಥಾನ ಖಾಲಿ ಬಿಡುವಂತಿಲ್ಲ. ಹೀಗಾಗಿ ಲಿಂಗೈಕ್ಯರಾಗಿರುವ ಸ್ವಾಮೀಜಿ ಅವರ ಪೂರ್ವಾಶ್ರಮದ ಸಹೋದರನ ಪುತ್ರನಾದ ಐದು ವರ್ಷದ ನೀಲಕಂಠಯ್ಯಸ್ವಾಮಿ ಹಿರೇಮಠರನ್ನು ಮಠದ ಪೀಠಾಧಿಪತಿಯಾಗಿ ನೇಮಕ ಮಾಡಲಾಗಿದೆ.
ಅನೇಕ ಸ್ವಾಮೀಜಿಗಳ ಸಮ್ಮುಖದಲ್ಲಿ ಉತ್ತರಾಧಿಕಾರಿ ಪಟ್ಟದ ಪ್ರಕ್ರಿಯೆ ನಡೆಯಿತು. ಎಲ್ಲಾ ಕಾರ್ಯಕ್ರನಗಳ ನಂತರ ಬಾಲಕನನ್ನು ಮಠದ ಉತ್ತರಾಧಿಕಾರಿ ಮಾಡಿರುವುದಾಗಿ ಸ್ವಾಮೀಜಿಗಳು ಅಧಿಕೃತವಾಗಿ ತಿಳಿಸಿದ್ದಾರೆ.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…