ಕಲಬುರ್ಗಿ: ಮುಸ್ಲೀಮರು ಕೆತ್ತಿದಂತ ವಿಗ್ರಹ ಪೂಜೆಗೆ ಯೋಗ್ಯವಲ್ಲ. ಆ ವಿಗ್ರಹಗಳನ್ನು ನಿಷೇಧಿಸಬೇಕು ಎಂಬುದಾಗಿ ಈಗ ಆಂದೋಲಾ ಸಿದ್ಧಲಿಂಗ ಸ್ವಾಮೀಜಿಯಿಂದ ಮತ್ತೊಂದು ಆಂದೋಲನವನ್ನು ಆರಂಭಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ಈಗ ಮುಸ್ಲೀಂ ಸಮುದಾಯದವರು ಕೆತ್ತಿರೋ ವಿಗ್ರಹ ನಿಷೇಧಿಸುವಂತೆ ಮತ್ತೊಂದು ಅಭಿಯಾನ ಆರಂಭಗೊಂಡಿದೆ.
ರಾಜ್ಯದಲ್ಲಿ ಹಿಜಾಬ್, ವ್ಯಾಪಾರ ದಂಗಲ್, ಹಲಾಲ್ ಮಾಂಸ ನಿಷೇಧದ ಬಳಿಕ, ಈಗ ಮುಸ್ಲೀಂ ಸಮುದಾಯದವರು ಕೆತ್ತಿರುವಂತ ವಿಗ್ರಹ ನಿಷೇಧಿಸುವಂತ ಅಭಿಯಾನ ಆರೋಂಭಗೊಂಡಿದೆ. ಅವರು ಕೆತ್ತಿದಂತ ವಿಗ್ರಹ ಪೂಜೆಗೆ ಯೋಗ್ಯವಲ್ಲ. ವಿಗ್ರಹ ಕೆತ್ತೋರು ಹಿಂದು ಸಮುದಾಯದವರು ಎಂಬುದಾಗಿ ಹೇಳಲಾಗುತ್ತಿದೆ.
ಈ ಬಗ್ಗೆ ಮಾತನಾಡಿರುವಂತ ಶ್ರೀರಾಮ ಸೇನೆಯ ಅಧ್ಯಕ್ಷ ಆಂದೋಲಾ ಸಿದ್ದಲಿಂಗಸ್ವಾಮೀಯಿಯವರು, ಮುಸ್ಲೀಮರು ಕೆತ್ತಿದ ವಿಗ್ರಹ ಪೂಜೆಗೆ ಯೋಗ್ಯವಲ್ಲ. ಮುಸ್ಲೀಮರು ವಿಗ್ರಹ ಕೆತ್ತನೆ ಬಗ್ಗೆ ಮಾಹಿತಿ ನೀಡಿದ್ದೇ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಎಂದು ಹೇಳಿದ್ದಾರೆ.
ರಾಜ್ಯಾಧ್ಯಂತ ಏಪ್ರಿಲ್ 15ರಿಂದ ಮುಸ್ಲೀಮರು ಕೆತ್ತಿದಂತ ವಿಗ್ರಹ ಖರೀದಿಸದಂತೆ ಅಭಿಯಾನ ಆರಂಭಿಸಲಾಗುತ್ತದೆ. ಅವರಿಂದ ಪೂಜಾ ಸಾಮಗ್ರಿಯನ್ನು ಖರೀದಿಸದಂತೆ ಅಭಿಯಾನ ಶುರು ಮಾಡಲಾಗುತ್ತದೆ. ರಾಜ್ಯದ ಮನೆ ಮನೆಗೂ ತೆರಲಿ ಜಾಗೃತಿ ಮೂಡಿಸುವಂತ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…