Featured

ಕಲಬುರ್ಗಿ:  ಮುಸ್ಲೀಮರು ಕೆತ್ತಿದ ವಿಗ್ರಹ ಪೂಜೆಗೆ ಯೋಗ್ಯವಲ್ಲ:  ಆಂದೋಲ ಸಿದ್ಧಲಿಂಗ ಸ್ವಾಮೀಜಿ – VIshwanews24

ಏಪ್ರಿಲ್ 15ರಿಂದ ರಾಜ್ಯಾಧ್ಯಂತ ಮುಸ್ಲೀಮರು ಕೆತ್ತಿದಂತ ವಿಗ್ರಹ ಖರೀದಿಸದಂತೆ ಅಭಿಯಾನ ಆರಂಭ

ಕಲಬುರ್ಗಿ: ಮುಸ್ಲೀಮರು ಕೆತ್ತಿದಂತ ವಿಗ್ರಹ ಪೂಜೆಗೆ ಯೋಗ್ಯವಲ್ಲ. ಆ ವಿಗ್ರಹಗಳನ್ನು ನಿಷೇಧಿಸಬೇಕು ಎಂಬುದಾಗಿ ಈಗ ಆಂದೋಲಾ ಸಿದ್ಧಲಿಂಗ ಸ್ವಾಮೀಜಿಯಿಂದ ಮತ್ತೊಂದು ಆಂದೋಲನವನ್ನು ಆರಂಭಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ಈಗ ಮುಸ್ಲೀಂ ಸಮುದಾಯದವರು ಕೆತ್ತಿರೋ ವಿಗ್ರಹ ನಿಷೇಧಿಸುವಂತೆ ಮತ್ತೊಂದು ಅಭಿಯಾನ ಆರಂಭಗೊಂಡಿದೆ.

ರಾಜ್ಯದಲ್ಲಿ ಹಿಜಾಬ್, ವ್ಯಾಪಾರ ದಂಗಲ್, ಹಲಾಲ್ ಮಾಂಸ ನಿಷೇಧದ ಬಳಿಕ, ಈಗ ಮುಸ್ಲೀಂ ಸಮುದಾಯದವರು ಕೆತ್ತಿರುವಂತ ವಿಗ್ರಹ ನಿಷೇಧಿಸುವಂತ ಅಭಿಯಾನ ಆರೋಂಭಗೊಂಡಿದೆ. ಅವರು ಕೆತ್ತಿದಂತ ವಿಗ್ರಹ ಪೂಜೆಗೆ ಯೋಗ್ಯವಲ್ಲ. ವಿಗ್ರಹ ಕೆತ್ತೋರು ಹಿಂದು ಸಮುದಾಯದವರು ಎಂಬುದಾಗಿ ಹೇಳಲಾಗುತ್ತಿದೆ.

ಈ ಬಗ್ಗೆ ಮಾತನಾಡಿರುವಂತ ಶ್ರೀರಾಮ ಸೇನೆಯ ಅಧ್ಯಕ್ಷ ಆಂದೋಲಾ ಸಿದ್ದಲಿಂಗಸ್ವಾಮೀಯಿಯವರು, ಮುಸ್ಲೀಮರು ಕೆತ್ತಿದ ವಿಗ್ರಹ ಪೂಜೆಗೆ ಯೋಗ್ಯವಲ್ಲ. ಮುಸ್ಲೀಮರು ವಿಗ್ರಹ ಕೆತ್ತನೆ ಬಗ್ಗೆ ಮಾಹಿತಿ ನೀಡಿದ್ದೇ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಎಂದು ಹೇಳಿದ್ದಾರೆ.

ರಾಜ್ಯಾಧ್ಯಂತ ಏಪ್ರಿಲ್ 15ರಿಂದ ಮುಸ್ಲೀಮರು ಕೆತ್ತಿದಂತ ವಿಗ್ರಹ ಖರೀದಿಸದಂತೆ ಅಭಿಯಾನ ಆರಂಭಿಸಲಾಗುತ್ತದೆ. ಅವರಿಂದ ಪೂಜಾ ಸಾಮಗ್ರಿಯನ್ನು ಖರೀದಿಸದಂತೆ ಅಭಿಯಾನ ಶುರು ಮಾಡಲಾಗುತ್ತದೆ. ರಾಜ್ಯದ ಮನೆ ಮನೆಗೂ ತೆರಲಿ ಜಾಗೃತಿ ಮೂಡಿಸುವಂತ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago