Featured

ಕಲಾವಿದರ ಬಸ್ ಪಾಸ್ ವಿತರಣೆ – Vishwanews24

ಕಲಾವಿದರ ಬಸ್ ಪಾಸ್ ವಿತರಣೆ – Vishwanews24

ಕೆನರಾ ಬಸ್ ಮಾಲಕರ ಸಹಕಾರದಿಂದ ಯಕ್ಷಗಾನ ಕಲಾರಂಗ ಕಳೆದ ಹಲವು ವರ್ಷಗಳಿಂದ ವೃತ್ತಿ ಮೇಳದ ಕಲಾವಿದರಿಗೆ ಪ್ರತಿಶತ ೫೦ ರಿಯಾಯಿತಿ ದರದಲ್ಲಿ ಪಾಸ್ ನೀಡುತ್ತಾ ಬಂದಿದ್ದು, ಈ ವರ್ಷದ ಆಗಸ್ಟ್ ೩೧, ೨೦೨೨ರ ವರೆಗೆ ಅನ್ವಯವಾಗುವಂತೆ ಕೊಡಮಾಡಿದ ಬಸ್ ಪಾಸ್ ವಿತರಣಾ ಕಾರ್ಯಕ್ರಮ ಇಂದು (೧೮-೧೨-೨೦೨೧) ಸಂಸ್ಥೆಯ ಕಚೇರಿಯಲ್ಲಿ ಜರಗಿತು. ಹಿರಿಯ ಸ್ತಿçÃವೇಷಧಾರಿ ಡಾ. ಕೋಳ್ಯೂರು ರಾಮಚಂದ್ರ ರಾವ್ ಮೇಳದ
ಪ್ರತಿನಿಧಿಗಳಿಗೆ ವಿತರಿಸಿದರು. ಮಂದಾರ್ತಿ ಮೇಳದ ಮಹಾಬಲ ನಾಯ್ಕ್, ಕೇಶವ ಆಚಾರ್ ಮತ್ತು ಮಾರಣಕಟ್ಟೆ ಮೇಳದ ಶ್ರೀನಿವಾಸ ಶೆಟ್ಟಿ ಸ್ವೀಕರಿಸಿದರು. ೩೫ ವಿವಿಧ ಮೇಳಗಳ ೪೦೦ಕ್ಕೂ ಮಿಕ್ಕಿದ ಕಲಾವಿದರು ಪಾಸ್ ಸೌಲಭ್ಯ ಪಡೆಯಲಿದ್ದಾರೆ.

ಸಂಸ್ಥೆಯ ಅಧ್ಯಕ್ಷ ಎಮ್. ಗಂಗಾಧರ ರಾವ್ ಸ್ವಾಗತಿಸಿದರು. ಪದಾಧಿಕಾರಿಗಳಾದ ಎಸ್. ವಿ. ಭಟ್, ವಿ. ಜಿ. ಶೆಟ್ಟಿ, ನಾರಾಯಣ ಎಮ್. ಹೆಗಡೆ, ಮನೋಹರ ಕೆ., ಅನಂತರಾಜ ಉಪಾಧ್ಯ ಉಪಸ್ಥಿತರಿದ್ದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿ, ವೃತ್ತಿ ಕಲಾವಿದರಿಗೆ ಈ ಸೌಲಭ್ಯ ಕಲ್ಪಿಸಿದ ಕೆನರಾ ಬಸ್ ಮಾಲಕರ ಸಂಘದ ಪದಾಧಿಕಾರಿಗಳಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದರು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

2 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

7 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

8 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

9 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

9 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

9 hours ago