Featured

ಕಲ್ಯಾಣ ಕರ್ನಾಟಕದ 430 ಸೇರಿ 3,673 ಪೌರ ಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಕೆಗೆ ಜ.30 ಕೊನೆಯ ದಿನ – Vishwanews24

ಕಲ್ಯಾಣ ಕರ್ನಾಟಕದ 430 ಸೇರಿ 3,673 ಪೌರ ಕಾರ್ಮಿಕರ ನೇಮಕಾತಿ : ಅರ್ಜಿ ಸಲ್ಲಿಕೆಗೆ ಜ.30 ಕೊನೆಯ ದಿನ

ಬೆಂಗಳೂರು : ರಾಜ್ಯ ಸರ್ಕಾರವು ಗುತ್ತಿಗೆ ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಲಾಗಿದ್ದು, ಬಿಬಿಎಂಪಿಯ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಕ್ಕೆ ಅಧಿಸೂಚನೆ ಹೊರಡಿ ಸಲಾಗಿದ್ದು, ಒಟ್ಟು 3,673 ಪೌರಕಾರ್ಮಿಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಬಿಬಿಎಂಪಿಯ ವೆಬ್ ಸೈಟ್ https://bbmp.gov.in ಗೆ ಭೇಟಿ ನೀಡಿ ನೇಮಕಾತಿಯ ಅಧಿಸೂಚನೆಯನ್ನು ನೋಡಬಹುದು. ಜ.16ರಿ೦ದ 30ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಜ.16ರ ಬೆಳಗ್ಗೆ 10ರಿಂದ ಅರ್ಜಿ ವಿತರಣೆ ಮಾಡಲಾಗುತ್ತದೆ. ಜನವರಿ 30 ಸಂಜೆ 5ರ ಒಳಗೆ ಭರ್ತಿ ಮಾಡಿದ ಅರ್ಜಿ ಹಾಗೂ ಸೂಚಿಸಿದ ದಾಖಲೆಗಳೊಂದಿಗೆ ಸಲ್ಲಿಸಿ ಸ್ವೀಕೃತಿ ಪಡೆಯಲು ಸೂಚಿಸಲಾಗಿದೆ.

ನೇಮಕಾತಿಗೆ ಅಧಿಸೂಚನೆ ಹೊರಡಿಸಲಾದ 3,673 ಹುದ್ದೆಗಳ ಪೈಕಿ 3,243 ಹುದ್ದೆಗಳನ್ನು ಸಾಮಾನ್ಯ ಹುದ್ದೆಗಳಾಗಿದ್ದು, ಉಳಿದ 430 ಗಳಿಗೆ ನೇಮಕಾತಿಗೆ ಹುದ್ದೆಗಳು ಕಲ್ಯಾಣ ಕರ್ನಾಟಕ ಅಭ್ಯರ್ಥಿ ಮೀಸಲಿಡಲಾಗಿದೆ.

ಪೌರ ಕಾರ್ಮಿಕರನ್ನು ಕಾಯಂಗೊಳಿಸುವುದಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ 10 ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗಿದೆ. ಪೌರಕಾರ್ಮಿಕರಿಗೆ 217 ಸಾವಿರದಿಂದ 228,950 ರವರೆಗೆ ವೇತನ ನಿಗದಿ ಪಡಿಸಲಾಗಿದೆ. ನೇಮಕಾತಿ ವಯೋಮಿತಿಯನ್ನು ಗುಷ್ಠ 35 ವರ್ಷಕ್ಕೆ ನಿಗದಿ ಪಡಿಸಲಾಗಿದೆ. ವಯಸ್ಸು ದೃಢಿಕರಣಕ್ಕೆ ಅರ್ಜಿ ಸಲ್ಲಿಸುವ ವೇಳೆ ಶೈಕ್ಷಣಿಕ ದಾಖಲೆಗಳು, ಆಧಾರ್ ಕಾರ್ಡ್, ಮತದಾರ ಗುರುತಿನ ಚೀಟಿ ಹಾಗೂ ಪಡಿತರ ಚೀಟಿಯ ದಾಖಲೆಗಳಲ್ಲಿ ಯಾವುದಾದರೂ ದಾಖಲೆ ಸಲ್ಲಿಸಬೇಕಿದೆ. ಕನಿಷ್ಠ 2 ವರ್ಷ ಗುತ್ತಿಗೆ ಆಧಾರದಡಿ ಕಾರ್ಯನಿರ್ವ ಹಿಸಿದ ಪೌರಕಾರ್ಮಿಕರು ಕಾಯಂಗೊಳಿಸುವ ನೇಮಕಾತಿ ವೇಳೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

13 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

13 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago