ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣುಗಳು ಯಥೇಚ್ಛವಾಗಿ ದೊರೆಯುತ್ತವೆ. ಸೆಕೆಯನ್ನು ತಡೆದು, ದೇಹವನ್ನು ತಂಪಾಗಿಸುವಲ್ಲಿ ಈ ಹಣ್ಣು ಸಮರ್ಥವಾಗಿದೆ. ಈ ಕಲ್ಲಗಂಡಿ ಹಣ್ಣು ತ್ವಚೆ ರಕ್ಷಣೆಯನ್ನೂ ಮಾಡುತ್ತದೆ.
ತ್ವಚೆಯಲ್ಲಿ ತೇವಾಂಶ ಕಾಪಾಡುತ್ತಿದೆ:
ಸೌಂದರ್ಯ ಸಮಸ್ಯೆ ಒಣ ತ್ವಚೆಯವರಲ್ಲಿ ಹೆಚ್ಚು ಕಂಡು ಬರುತ್ತದೆ. ಕಲ್ಲಂಗಡಿ ಹಣ್ಣು ತ್ವಚೆಯಲ್ಲಿ ನೀರಿನಂಶ ಇರುವಂತೆ ಮಾಡುತ್ತದೆ, ಇದರಿಂದ ತ್ವಚೆಯ ಆರೋಗ್ಯ ಹೆಚ್ಚುವುದು.
ಕೂದಲು ಉದುರುವಿಕೆ ತಪ್ಪಿಸುವುದು:
ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್ ಸಿ ಅಂಶವು ಅಧಿಕವಾಗಿದೆ ಮತ್ತು ಇದು ದೇಹದಲ್ಲಿ ಹೇಮ್ ಪ್ರೊಟೀನ್ ಅಲ್ಲದೆ ಇರುವಂತಹ ಕಬ್ಬಿನಾಂಶವನ್ನು ಬಳಸಿಕೊಳ್ಳಲು ನೆರವಾಗುವುದು. ಇದು ರಕ್ತನಾಳಗಳಲ್ಲಿ ಸರಿಯಾದ ಕಬ್ಬಿನಾಂಶವು ಇರುವಂತೆ ನೋಡಿಕೊಳ್ಳುವುದು ಮತ್ತು ಅದು ಕೂದಲಿನ ಕೋಶಗಳಿಗೆ ಸರಿಯಾಗಿ ಆಮ್ಲಜನಕವನ್ನು ಸಾಗಾಟ ಮಾಡಲು ನೆರವಾಗುವುದು. ಇದರಿಂದ ಕೂದಲು ಆರೋಗ್ಯವಾಗಿರುವುದು. ಆರೋಗ್ಯಕರ ಕೂದಲಿನ ಬೆಳವಣಿಗೆಗೆ ಕಾಲಜನ್ ಅತೀ ಅಗತ್ಯವಾಗಿ ಬೇಕು ಮತ್ತು ಕಲ್ಲಂಗಡಿ ಹಣ್ಣು ಕಾಲಜನ್ ಉತ್ಪತ್ತಿಯನ್ನು ಹೆಚ್ಚಿಸಲು ನೆರವಾಗುವುದು.
ತ್ವಚೆಯಲ್ಲಿ ತೇವಾಂಶ ಕಾಪಾಡುತ್ತಿದೆ
ಸೌಂದರ್ಯ ಸಮಸ್ಯೆ ಒಣ ತ್ವಚೆಯವರಲ್ಲಿ ಹೆಚ್ಚು ಕಂಡು ಬರುತ್ತದೆ. ಕಲ್ಲಂಗಡಿ ಹಣ್ಣು ತ್ವಚೆಯಲ್ಲಿ ನೀರಿನಂಶ ಇರುವಂತೆ ಮಾಡುತ್ತದೆ, ಇದರಿಂದ ತ್ವಚೆಯ ಆರೋಗ್ಯ ಹೆಚ್ಚುವುದು.
ಮೊಡವೆಯನ್ನು ಕಡಿಮೆ ಮಾಡುತ್ತದೆ
ಮೊಡವೆಗೆ ಇದನ್ನು ಹಚ್ಚಿದರೆ ನೈಸರ್ಗಿಕವಾಗಿ ಕಡಿಮೆಯಾಗುತ್ತದೆ. ತುಂಬಾ ಮೊಡವೆ ಬರುವವರು ಇದರಿಂದ ಪ್ರಯೋಜವನ್ನು ಪಡೆದುಕೊಳ್ಳಬಹುದು.
ತ್ವಚೆಯಲ್ಲಿ ತೇವಾಂಶ ಕಾಪಾಡುತ್ತಿದೆ
ಸೌಂದರ್ಯ ಸಮಸ್ಯೆ ಒಣ ತ್ವಚೆಯವರಲ್ಲಿ ಹೆಚ್ಚು ಕಂಡು ಬರುತ್ತದೆ. ಕಲ್ಲಂಗಡಿ ಹಣ್ಣು ತ್ವಚೆಯಲ್ಲಿ ನೀರಿನಂಶ ಇರುವಂತೆ ಮಾಡುತ್ತದೆ, ಇದರಿಂದ ತ್ವಚೆಯ ಆರೋಗ್ಯ ಹೆಚ್ಚುವುದು.
ಮೊಡವೆಯನ್ನು ಕಡಿಮೆ ಮಾಡುತ್ತದೆ
ಮೊಡವೆಗೆ ಇದನ್ನು ಹಚ್ಚಿದರೆ ನೈಸರ್ಗಿಕವಾಗಿ ಕಡಿಮೆಯಾಗುತ್ತದೆ. ತುಂಬಾ ಮೊಡವೆ ಬರುವವರು ಇದರಿಂದ ಪ್ರಯೋಜವನ್ನು ಪಡೆದುಕೊಳ್ಳಬಹುದು.
ಎಣ್ಣೆ ತ್ವಚೆಯನ್ನು ಹೋಗಲಾಡಿಸುತ್ತದೆ:
ಇದರಲ್ಲಿ ವಿಟಮಿನ್ ಎ ಇರುವುದರಿಂದ ತ್ವಚೆಯಲ್ಲಿ ಅಧಿಕ ಎಣ್ಣೆಯಂಶ ಉತ್ಪತ್ತಿಯಾಗುವುದನ್ನು ತಡೆಯುತ್ತದೆ, ಮುಖದಲ್ಲಿ ರಂಧ್ರಗಳಿದ್ದರೆ ಇದನ್ನು ಹಚ್ಚುತ್ತಾ ಬಂದರೆ ಉತ್ತಮ ಫಲಿತಾಂಶ ಕಾಣಬಹುದು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…