Featured

ಕಲ್ಲಂಗಡಿ ಹಣ್ಣಿನಲ್ಲಿರುವ ಸೌಂದರ್ಯವರ್ಧಕ ಗುಣಗಳು – Vishwanews24

ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣುಗಳು ಯಥೇಚ್ಛವಾಗಿ ದೊರೆಯುತ್ತವೆ. ಸೆಕೆಯನ್ನು ತಡೆದು, ದೇಹವನ್ನು ತಂಪಾಗಿಸುವಲ್ಲಿ ಈ ಹಣ್ಣು ಸಮರ್ಥವಾಗಿದೆ. ಈ ಕಲ್ಲಗಂಡಿ ಹಣ್ಣು  ತ್ವಚೆ ರಕ್ಷಣೆಯನ್ನೂ ಮಾಡುತ್ತದೆ.

ತ್ವಚೆಯಲ್ಲಿ ತೇವಾಂಶ ಕಾಪಾಡುತ್ತಿದೆ:

ಸೌಂದರ್ಯ ಸಮಸ್ಯೆ ಒಣ ತ್ವಚೆಯವರಲ್ಲಿ ಹೆಚ್ಚು ಕಂಡು ಬರುತ್ತದೆ. ಕಲ್ಲಂಗಡಿ ಹಣ್ಣು ತ್ವಚೆಯಲ್ಲಿ ನೀರಿನಂಶ ಇರುವಂತೆ ಮಾಡುತ್ತದೆ, ಇದರಿಂದ ತ್ವಚೆಯ ಆರೋಗ್ಯ ಹೆಚ್ಚುವುದು.

ಕೂದಲು ಉದುರುವಿಕೆ ತಪ್ಪಿಸುವುದು:

ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್ ಸಿ ಅಂಶವು ಅಧಿಕವಾಗಿದೆ ಮತ್ತು ಇದು ದೇಹದಲ್ಲಿ ಹೇಮ್ ಪ್ರೊಟೀನ್ ಅಲ್ಲದೆ ಇರುವಂತಹ ಕಬ್ಬಿನಾಂಶವನ್ನು ಬಳಸಿಕೊಳ್ಳಲು ನೆರವಾಗುವುದು. ಇದು ರಕ್ತನಾಳಗಳಲ್ಲಿ ಸರಿಯಾದ ಕಬ್ಬಿನಾಂಶವು ಇರುವಂತೆ ನೋಡಿಕೊಳ್ಳುವುದು ಮತ್ತು ಅದು ಕೂದಲಿನ ಕೋಶಗಳಿಗೆ ಸರಿಯಾಗಿ ಆಮ್ಲಜನಕವನ್ನು ಸಾಗಾಟ ಮಾಡಲು ನೆರವಾಗುವುದು. ಇದರಿಂದ ಕೂದಲು ಆರೋಗ್ಯವಾಗಿರುವುದು. ಆರೋಗ್ಯಕರ ಕೂದಲಿನ ಬೆಳವಣಿಗೆಗೆ ಕಾಲಜನ್ ಅತೀ ಅಗತ್ಯವಾಗಿ ಬೇಕು ಮತ್ತು ಕಲ್ಲಂಗಡಿ ಹಣ್ಣು ಕಾಲಜನ್ ಉತ್ಪತ್ತಿಯನ್ನು ಹೆಚ್ಚಿಸಲು ನೆರವಾಗುವುದು.

ತ್ವಚೆಯಲ್ಲಿ ತೇವಾಂಶ ಕಾಪಾಡುತ್ತಿದೆ
ಸೌಂದರ್ಯ ಸಮಸ್ಯೆ ಒಣ ತ್ವಚೆಯವರಲ್ಲಿ ಹೆಚ್ಚು ಕಂಡು ಬರುತ್ತದೆ. ಕಲ್ಲಂಗಡಿ ಹಣ್ಣು ತ್ವಚೆಯಲ್ಲಿ ನೀರಿನಂಶ ಇರುವಂತೆ ಮಾಡುತ್ತದೆ, ಇದರಿಂದ ತ್ವಚೆಯ ಆರೋಗ್ಯ ಹೆಚ್ಚುವುದು.

ಮೊಡವೆಯನ್ನು ಕಡಿಮೆ ಮಾಡುತ್ತದೆ

ಮೊಡವೆಗೆ ಇದನ್ನು ಹಚ್ಚಿದರೆ ನೈಸರ್ಗಿಕವಾಗಿ ಕಡಿಮೆಯಾಗುತ್ತದೆ. ತುಂಬಾ ಮೊಡವೆ ಬರುವವರು ಇದರಿಂದ ಪ್ರಯೋಜವನ್ನು ಪಡೆದುಕೊಳ್ಳಬಹುದು.

ತ್ವಚೆಯಲ್ಲಿ ತೇವಾಂಶ ಕಾಪಾಡುತ್ತಿದೆ

ಸೌಂದರ್ಯ ಸಮಸ್ಯೆ ಒಣ ತ್ವಚೆಯವರಲ್ಲಿ ಹೆಚ್ಚು ಕಂಡು ಬರುತ್ತದೆ. ಕಲ್ಲಂಗಡಿ ಹಣ್ಣು ತ್ವಚೆಯಲ್ಲಿ ನೀರಿನಂಶ ಇರುವಂತೆ ಮಾಡುತ್ತದೆ, ಇದರಿಂದ ತ್ವಚೆಯ ಆರೋಗ್ಯ ಹೆಚ್ಚುವುದು.

ಮೊಡವೆಯನ್ನು ಕಡಿಮೆ ಮಾಡುತ್ತದೆ

ಮೊಡವೆಗೆ ಇದನ್ನು ಹಚ್ಚಿದರೆ ನೈಸರ್ಗಿಕವಾಗಿ ಕಡಿಮೆಯಾಗುತ್ತದೆ. ತುಂಬಾ ಮೊಡವೆ ಬರುವವರು ಇದರಿಂದ ಪ್ರಯೋಜವನ್ನು ಪಡೆದುಕೊಳ್ಳಬಹುದು.

ಎಣ್ಣೆ ತ್ವಚೆಯನ್ನು ಹೋಗಲಾಡಿಸುತ್ತದೆ:

ಇದರಲ್ಲಿ ವಿಟಮಿನ್ ಎ ಇರುವುದರಿಂದ ತ್ವಚೆಯಲ್ಲಿ ಅಧಿಕ ಎಣ್ಣೆಯಂಶ ಉತ್ಪತ್ತಿಯಾಗುವುದನ್ನು ತಡೆಯುತ್ತದೆ, ಮುಖದಲ್ಲಿ ರಂಧ್ರಗಳಿದ್ದರೆ ಇದನ್ನು ಹಚ್ಚುತ್ತಾ ಬಂದರೆ ಉತ್ತಮ ಫಲಿತಾಂಶ ಕಾಣಬಹುದು.

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

9 minutes ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

4 hours ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

8 hours ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

9 hours ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

9 hours ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

9 hours ago