ಶಿರ್ವ : ವಿಪರೀತ ಕುಡಿತದ ಚಟ ಹೊಂದಿದ್ದ ಯುವಕ ಕಳತ್ತೂರು ಶಾಂತಿಗುಡ್ಡೆ ರೈಸ್ ಮಿಲ್ ಬಳಿಯ ದರ್ಕಾಸ್ ನಿವಾಸಿ ಸಚಿನ್ ಮೂಲ್ಯ(29)ನ.20 ರಂದು ತನ್ನ ಮನೆ ಸಮೀಪದ ನೆರೆಮನೆಯವರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಮಾರು 4 ವರ್ಷದ ಹಿಂದೆ ಈತನ ಅಣ್ಣನೂ ಇದೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅಣ್ಣ ನನ್ನನ್ನು ಕರೆಯುತ್ತಿದ್ದಾನೆ ನಾನು ಬಾವಿಗೆ ಹಾರುತ್ತೇನೆ ಎಂದು ಮನೆಯವರಲ್ಲಿ ಹೇಳಿ ಸಂಜೆ 4-30ರ ವೇಳೆಗೆ ಬಾವಿಗೆ ಹಾರಿದ್ದಾನೆ.
ಆಳವಾದ ಬಾವಿಯಲ್ಲಿ ಸುಮಾರು 25 ಅಡಿ ನೀರಿದ್ದು ಕಾಪುವಿನ ಸಮಾಜ ಸೇವಕ ಸೂರಿ ಶೆಟ್ಟಿ ಹಾಗೂ ದೆಂದೂರಿನ ಅಶೋಕ್ ಶೆಟ್ಟಿ ಮತ್ತು ತಂಡ ಮೃತ ದೇಹವನ್ನು ರಾತ್ರಿ ಬಾವಿಯಿಂದ ಮೇಲಕ್ಕೆತ್ತಿದ್ದು ಉಡುಪಿಯ ಶವಾಗಾರದಲ್ಲಿಡಲಾಗಿದೆ.
ಶಿರ್ವ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…