ಶಿರ್ವ : ವಿಪರೀತ ಕುಡಿತದ ಚಟ ಹೊಂದಿದ್ದ ಯುವಕ ಕಳತ್ತೂರು ಶಾಂತಿಗುಡ್ಡೆ ರೈಸ್ ಮಿಲ್ ಬಳಿಯ ದರ್ಕಾಸ್ ನಿವಾಸಿ ಸಚಿನ್ ಮೂಲ್ಯ(29)ನ.20 ರಂದು ತನ್ನ ಮನೆ ಸಮೀಪದ ನೆರೆಮನೆಯವರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಮಾರು 4 ವರ್ಷದ ಹಿಂದೆ ಈತನ ಅಣ್ಣನೂ ಇದೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅಣ್ಣ ನನ್ನನ್ನು ಕರೆಯುತ್ತಿದ್ದಾನೆ ನಾನು ಬಾವಿಗೆ ಹಾರುತ್ತೇನೆ ಎಂದು ಮನೆಯವರಲ್ಲಿ ಹೇಳಿ ಸಂಜೆ 4-30ರ ವೇಳೆಗೆ ಬಾವಿಗೆ ಹಾರಿದ್ದಾನೆ.
ಆಳವಾದ ಬಾವಿಯಲ್ಲಿ ಸುಮಾರು 25 ಅಡಿ ನೀರಿದ್ದು ಕಾಪುವಿನ ಸಮಾಜ ಸೇವಕ ಸೂರಿ ಶೆಟ್ಟಿ ಹಾಗೂ ದೆಂದೂರಿನ ಅಶೋಕ್ ಶೆಟ್ಟಿ ಮತ್ತು ತಂಡ ಮೃತ ದೇಹವನ್ನು ರಾತ್ರಿ ಬಾವಿಯಿಂದ ಮೇಲಕ್ಕೆತ್ತಿದ್ದು ಉಡುಪಿಯ ಶವಾಗಾರದಲ್ಲಿಡಲಾಗಿದೆ.
ಶಿರ್ವ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…