Featured

ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಜನರೇಟರ್ ಕೊಡುಗೆ -Vishwanews24

ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಜನರೇಟರ್ ಕೊಡುಗೆ –Vishwanews24

ದೊಂಬಿವಿಲಿ-ಕಲ್ಯಾಣ ಮಹಾನಗರ ಪಾಲಿಕೆ ಕಾರ್ಪೊರೇಟರ್ ಮೂಲತ ಪಡು ಇರಂದಾಡಿ ಮಲ್ಲೇಶ್ ಶೆಟ್ಟಿ ಇವರು ಸುಮಾರು ೩.೫ ಲಕ್ಷ ವೆಚ್ಚದ ಜನರೇಟರ್ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಜನರೇಟರನ್ನು ಶ್ರೀ ದೇವಳದ ಆಡಳಿತ ಮಂಡಳಿ ಸದಸ್ಯರ ವಿನಂತಿಯ ಮೇರೆಗೆ ಕೊಡುಗೆಯಾಗಿ ನೀಡಿದರು.

ಜನರೇಟರ್‌ನ್ನು ಮಲ್ಲೇಶ್ ಶೆಟ್ಟಿ ಪತ್ನಿ ನೇಹಾ ಮಲ್ಲೇಶ್ ಶೆಟ್ಟಿ ಹಾಗೂ ಪುತ್ರ ಹರ್ಮೆಶ್ ಮಲ್ಲೇಶ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದೇವಳದ ವತಿಯಿಂದ ನೇಹಾ ಮಲ್ಲೇಶ್ ಶೆಟ್ಟಿ ಮತ್ತು ಹರ್ಮೆಶ್ ಶೆಟ್ಟಿ ಇವರನ್ನು ದೇವಳದ ಆಡಳಿತ ಮೊಕ್ತೇಸರ ರಂಗನಾಥ್ ಭಟ್ ಇವರು ಫಲಪುಷ್ಪ ದೇವರ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಂಗನಾಥ್ ಭಟ್ ಕುತ್ಯಾರು, ಆಡಳಿತ ಮಂಡಳಿ ಸದಸ್ಯರುಗಳಾದ ಜಯಕೃಷ್ಣ ಆಳ್ವ, ದಿವಾಕರ ಬಿ ಶೆಟ್ಟಿ, ರಾಘವೇಂದ್ರ ಭಟ್, ವಸಂತ ಶೆಟ್ಟಿ ಕಳತ್ತೂರು, ಪಡುಇರಂದಾಡಿ ಮನೆತನದ ಧಾರ್ಮಿಕ ವ್ಯವಸ್ಥಾಪಕ ಕುಮಾರ್ ಶೆಟ್ಟಿ, ಸುಧೀರ್ ಶೆಟ್ಟಿ ಮುಂಬೈ, ಗ್ರಾಮಸ್ಥರಾದ ಶಿವರಾಮ ಶೆಟ್ಟಿ, ಅರುಣಾಕರ ಶೆಟ್ಟಿ, ದಿವಾಕರ ಡಿ ಶೆಟ್ಟಿ, ಮೊಹಮ್ಮದ್ ಫಾರೂಕ್ ಚಂದ್ರನಗರ, ನಾರಾಯಣ ಶೆಟ್ಟಿ ವಳದೂರು, ಅರ್ಚಕರಾದ ಯಾಧವ ತಂತ್ರಿ, ಪ್ರಬಂಧಕ ಕೃಷ್ಣಮೂರ್ತಿ ಭಟ್ ಗ್ರಾಮಸ್ಥರು ಉಪಸ್ಥಿತರಿದ್ದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

1 day ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

1 day ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago