Featured

ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಜನರೇಟರ್ ಕೊಡುಗೆ -Vishwanews24

ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಜನರೇಟರ್ ಕೊಡುಗೆ –Vishwanews24

ದೊಂಬಿವಿಲಿ-ಕಲ್ಯಾಣ ಮಹಾನಗರ ಪಾಲಿಕೆ ಕಾರ್ಪೊರೇಟರ್ ಮೂಲತ ಪಡು ಇರಂದಾಡಿ ಮಲ್ಲೇಶ್ ಶೆಟ್ಟಿ ಇವರು ಸುಮಾರು ೩.೫ ಲಕ್ಷ ವೆಚ್ಚದ ಜನರೇಟರ್ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಜನರೇಟರನ್ನು ಶ್ರೀ ದೇವಳದ ಆಡಳಿತ ಮಂಡಳಿ ಸದಸ್ಯರ ವಿನಂತಿಯ ಮೇರೆಗೆ ಕೊಡುಗೆಯಾಗಿ ನೀಡಿದರು.

ಜನರೇಟರ್‌ನ್ನು ಮಲ್ಲೇಶ್ ಶೆಟ್ಟಿ ಪತ್ನಿ ನೇಹಾ ಮಲ್ಲೇಶ್ ಶೆಟ್ಟಿ ಹಾಗೂ ಪುತ್ರ ಹರ್ಮೆಶ್ ಮಲ್ಲೇಶ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದೇವಳದ ವತಿಯಿಂದ ನೇಹಾ ಮಲ್ಲೇಶ್ ಶೆಟ್ಟಿ ಮತ್ತು ಹರ್ಮೆಶ್ ಶೆಟ್ಟಿ ಇವರನ್ನು ದೇವಳದ ಆಡಳಿತ ಮೊಕ್ತೇಸರ ರಂಗನಾಥ್ ಭಟ್ ಇವರು ಫಲಪುಷ್ಪ ದೇವರ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಂಗನಾಥ್ ಭಟ್ ಕುತ್ಯಾರು, ಆಡಳಿತ ಮಂಡಳಿ ಸದಸ್ಯರುಗಳಾದ ಜಯಕೃಷ್ಣ ಆಳ್ವ, ದಿವಾಕರ ಬಿ ಶೆಟ್ಟಿ, ರಾಘವೇಂದ್ರ ಭಟ್, ವಸಂತ ಶೆಟ್ಟಿ ಕಳತ್ತೂರು, ಪಡುಇರಂದಾಡಿ ಮನೆತನದ ಧಾರ್ಮಿಕ ವ್ಯವಸ್ಥಾಪಕ ಕುಮಾರ್ ಶೆಟ್ಟಿ, ಸುಧೀರ್ ಶೆಟ್ಟಿ ಮುಂಬೈ, ಗ್ರಾಮಸ್ಥರಾದ ಶಿವರಾಮ ಶೆಟ್ಟಿ, ಅರುಣಾಕರ ಶೆಟ್ಟಿ, ದಿವಾಕರ ಡಿ ಶೆಟ್ಟಿ, ಮೊಹಮ್ಮದ್ ಫಾರೂಕ್ ಚಂದ್ರನಗರ, ನಾರಾಯಣ ಶೆಟ್ಟಿ ವಳದೂರು, ಅರ್ಚಕರಾದ ಯಾಧವ ತಂತ್ರಿ, ಪ್ರಬಂಧಕ ಕೃಷ್ಣಮೂರ್ತಿ ಭಟ್ ಗ್ರಾಮಸ್ಥರು ಉಪಸ್ಥಿತರಿದ್ದರು.

Vishwa News 24

Recent Posts

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು – vishwanews24

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…

5 minutes ago

ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ – vishwanews24

ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…

2 hours ago

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ – vishwanews24

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…

2 hours ago

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ – vishwanews24

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…

4 hours ago

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ – vishwanews24

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್‍ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…

4 hours ago

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ – vishwanews24

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…

4 hours ago