Featured

ಕಳಪೆ ಗುಣಮಟ್ಟದ ಪ್ರೆಶರ್ ಕುಕ್ಕರ್ ಮಾರಾಟ : ಫ್ಲಿಪ್‌ಕಾರ್ಟ್‌ಗೆ ಸಿಸಿಪಿಎಯಿಂದ 1 ಲಕ್ಷ ರೂ. ದಂಡ – Vishwanews24

ಕಳಪೆ ಗುಣಮಟ್ಟದ ಪ್ರೆಶರ್ ಕುಕ್ಕರ್ ಮಾರಾಟ : ಫ್ಲಿಪ್‌ಕಾರ್ಟ್‌ಗೆ  ಸಿಸಿಪಿಎಯಿಂದ 1 ಲಕ್ಷ ರೂ.

ದಂಡ

ನವದೆಹಲಿ: ಕಳಪೆ ಗುಣಮಟ್ಟದ ಪ್ರೆಶರ್ ಕುಕ್ಕರ್‌ಗಳನ್ನು ಮಾರಾಟ ಮಾಡಿ ಗ್ರಾಹಕರ ಹಕ್ಕು ಉಲ್ಲಂಘಿಸಿದ್ದಕ್ಕಾಗಿ ಇ-ಕಾಮರ್ಸ್ ಫ್ಲಾಟ್‌ಫಾರ್ಮ್‌ ಫ್ಲಿಪ್‌ಕಾರ್ಟ್‌ಗೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರವು 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.

ಮುಖ್ಯ ಆಯುಕ್ತ ನಿಧಿ ಖರೆ ಅವರ ನೇತೃತ್ವದಲ್ಲಿ, ಸಿಸಿಪಿಎ ಈ ಆದೇಶ ನೀಡಿದೆ. ಸಂಸ್ಥೆಯು ಕಡ್ಡಾಯ ಮಾನದಂಡ ಉಲ್ಲಂಘಿಸಿ ದೇಶೀಯ ಪ್ರೆಶರ್ ಕುಕ್ಕರ್ ಮಾರಾಟಕ್ಕೆ ಅವಕಾಶ ನೀಡಿದೆ. ಈ ಫ್ಲ್ಯಾಟ್‌ಫಾರ್ಮ್‌ನಲ್ಲಿ ಮಾರಾಟವಾದಎಲ್ಲಾ 598 ಪ್ರೆಶರ್ ಕುಕ್ಕರ್‌ಗಳ ಬಗ್ಗೆ ಸಂಸ್ಥೆಯು ಗ್ರಾಹಕರಿಗೆ ಮಾಹಿತಿ ನೀಡಬೇಕು. ಅಲ್ಲದೆ ಅವುಗಳನ್ನು ಗ್ರಾಹಕರಿಂದ ಹಿಂಪಡೆದು, ಬೆಲೆಗಳನ್ನು ಮರು ಪಾವತಿಸಬೇಕು. ಮುಂದಿನ 45 ದಿನಗಳ ಒಳಗಾಗಿ ಈ ಸಂಬಂಧ ವರದಿ ನೀಡಬೇಕು ಎಂದು ಸೂಚಿಸಿದೆ.

ಕಳಪೆ ಗುಣಮಟ್ಟದ ಪ್ರೆಶರ್ ಕುಕ್ಕರ್‌ಗಳನ್ನು ತನ್ನ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಮಾರಾಟ ಮಾಡಲು ಅನುಮತಿ ನೀಡಿ ಗ್ರಾಹಕರ ಹಕ್ಕುಗಳನ್ನು ಉಲ್ಲಂಘನೆ ಮಾಡಿದಕ್ಕಾಗಿ ಕಂಪೆನಿ ಒಂದು ಲಕ್ಷ ರೂ. ದಂಡ ಪಾವತಿ ಮಾಡಬೇಕು ಎಂದು ಪ್ರಾಧಿಕಾರವು ನಿರ್ದೇಶನ ನೀಡಿದೆ.

ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿಲ್ಲ ಅಂಗಳಕ್ಕೆ ಬಂದು ನೋಡಿ ಹೋಗಿದ್ದಾರೆ-ಸಾವರ್ಕರ್ ಬಗ್ಗೆ ನನಗೇನೂ ಅಷ್ಟು ಗೊತ್ತಿಲ್ಲ: ವಿನಯ ಕುಮಾರ್ ಸೊರಕೆ: vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago