Featured

ಕಳವು ಮಾಡಲು ಹೋಗಿ, ಆಯ ತಪ್ಪಿ ಜಾರಿ ಬಿದ್ದು ಮಹಿಳೆ ಸಾವು.

ಬೆಂಗಳೂರು: ಅಪಾರ್ಟ್​ಮೆಂಟ್​ ಒಂದರ 5ನೇ ಮಹಡಿಯಿಂದ ಜಿಗಿದು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವು ಬಹುದೊಡ್ಡ ತಿರುವು ಸಿಕಕ್‌ಇದ. ಹೌದು ಈವರೆಗೂ ಗೃಹಿಣಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆ ವ್ಯಕ್ತವಾಗಿತ್ತಾದರೂ, ತನಿಖೆ ತೀವ್ರವಾಗುತ್ತಿದ್ದಂತೆಯೇ ಆಕೆ ಕಳ್ಳತನ ಮಾಡಲು ಹೋಗಿ ಆಯತಪ್ಪಿ ಬಿದ್ದಿದ್ದಾರೆಂಬ ಅನುಮಾನ ವ್ಯಕ್ತವಾಗುತ್ತಿದೆ.

ಉತ್ತರಹಳ್ಳಿ ಮಂತ್ರಿ ಅಪಾರ್ಟ್ಮೆಂಟ್ ಇ ಬ್ಲಾಕ್ ನಿವಾಸಿ ಕಿಮ್ಸ್ ಆಸ್ಪತ್ರೆ ವೈದ್ಯನ ಹೆಂಡತಿ ಸೋನಾಲ್ ಆಗರವಾಲ್ ಮೂರು ತಿಂಗಳ ಮಗುವನ್ನು ಬಿಟ್ಟು ಅಪಾರ್ಟ್​ಮೆಂಟ್​ನ 5 ನೇ ಪ್ಲೋರ್​ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿತ್ತು. ಇದರ ಬೆನ್ನಲ್ಲೇ ಆರ್ ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೀಗ ಪೊಲೀಸರ ತನಿಖೆಯಲ್ಲಿ ಸೋನಲ್​ ಪಕ್ಕದ ಮನೆಯಲ್ಲಿ ವಸ್ತುಗಳನ್ನು ಕಳ್ಳತನ ಮಾಡಲು ಹೋಗಿ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ.

ಮೃತ ಸೋನಾಲ್ ಅಗರ್​ವಾಲ್ ಬಳಿ ಚಿನ್ನದ ಸರ , ಹಣ, ಕೀ ಪತ್ತೆಯಾಗಿದ್ದು ಈ ಅನುಮಾನವನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಗಣೇಶ ಹಬ್ಬದ ಹಿನ್ನಲೆ ಅಪಾರ್ಟ್ ಮೆಂಟ್ ನಿವಾಸಿಗಳೆಲ್ಲರೂ ಪೂಜೆಗೆ ಹೋಗಿದ್ದಾಗ, ಮೃತ ಸೋನಾಲ್ ಕಳ್ಳತನಕ್ಕೆ ಬಂದಿದ್ದಾರೆನ್ನಲಾಗಿದೆ. ಸದ್ಯ ಆರ್ ಆರ್ ನಗರ ಪೊಲೀಸ್ರಿಂದ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ.

ಜಾಹಿರಾತು: ಪಂಡೀತ್ ಸುದರ್ಶನ್ ಭಟ್ 

Vishwa News 24

Recent Posts

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

34 minutes ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

43 minutes ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

54 minutes ago

ಕಟಪಾಡಿ: ಮಟ್ಟು ಬೀಚ್‌ನಲ್ಲಿ ಮುಂದುವರಿದ ಕಡಲ್ಕೊರೆತ – vishwanews24

ಕಟಪಾಡಿ: ಮಟ್ಟು ಬೀಚ್‌ನಲ್ಲಿ ಮುಂದುವರಿದ ಕಡಲ್ಕೊರೆತ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಟ್ಟು ಬೀಚ್‌ನಲ್ಲಿ ಕಡಲ್ಕೂರೆತ ಮುಂದುವರಿದಿದೆ.…

1 hour ago

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು : ಸಿಎಂ – vishwanews24

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು :ಸಿಎಂ   ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ…

2 hours ago

ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ – vishwanews24

ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ ಕಾರ್ಕಳ: ಕೌಡೂರು ರಂಗನಪಲೆಯ ಶೈನಿ ಅಸ್ಮಾ…

3 hours ago