ಬೆಂಗಳೂರು: ಅಪಾರ್ಟ್ಮೆಂಟ್ ಒಂದರ 5ನೇ ಮಹಡಿಯಿಂದ ಜಿಗಿದು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವು ಬಹುದೊಡ್ಡ ತಿರುವು ಸಿಕಕ್ಇದ. ಹೌದು ಈವರೆಗೂ ಗೃಹಿಣಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆ ವ್ಯಕ್ತವಾಗಿತ್ತಾದರೂ, ತನಿಖೆ ತೀವ್ರವಾಗುತ್ತಿದ್ದಂತೆಯೇ ಆಕೆ ಕಳ್ಳತನ ಮಾಡಲು ಹೋಗಿ ಆಯತಪ್ಪಿ ಬಿದ್ದಿದ್ದಾರೆಂಬ ಅನುಮಾನ ವ್ಯಕ್ತವಾಗುತ್ತಿದೆ.
ಉತ್ತರಹಳ್ಳಿ ಮಂತ್ರಿ ಅಪಾರ್ಟ್ಮೆಂಟ್ ಇ ಬ್ಲಾಕ್ ನಿವಾಸಿ ಕಿಮ್ಸ್ ಆಸ್ಪತ್ರೆ ವೈದ್ಯನ ಹೆಂಡತಿ ಸೋನಾಲ್ ಆಗರವಾಲ್ ಮೂರು ತಿಂಗಳ ಮಗುವನ್ನು ಬಿಟ್ಟು ಅಪಾರ್ಟ್ಮೆಂಟ್ನ 5 ನೇ ಪ್ಲೋರ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿತ್ತು. ಇದರ ಬೆನ್ನಲ್ಲೇ ಆರ್ ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೀಗ ಪೊಲೀಸರ ತನಿಖೆಯಲ್ಲಿ ಸೋನಲ್ ಪಕ್ಕದ ಮನೆಯಲ್ಲಿ ವಸ್ತುಗಳನ್ನು ಕಳ್ಳತನ ಮಾಡಲು ಹೋಗಿ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ.
ಮೃತ ಸೋನಾಲ್ ಅಗರ್ವಾಲ್ ಬಳಿ ಚಿನ್ನದ ಸರ , ಹಣ, ಕೀ ಪತ್ತೆಯಾಗಿದ್ದು ಈ ಅನುಮಾನವನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಗಣೇಶ ಹಬ್ಬದ ಹಿನ್ನಲೆ ಅಪಾರ್ಟ್ ಮೆಂಟ್ ನಿವಾಸಿಗಳೆಲ್ಲರೂ ಪೂಜೆಗೆ ಹೋಗಿದ್ದಾಗ, ಮೃತ ಸೋನಾಲ್ ಕಳ್ಳತನಕ್ಕೆ ಬಂದಿದ್ದಾರೆನ್ನಲಾಗಿದೆ. ಸದ್ಯ ಆರ್ ಆರ್ ನಗರ ಪೊಲೀಸ್ರಿಂದ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ.
ಜಾಹಿರಾತು: ಪಂಡೀತ್ ಸುದರ್ಶನ್ ಭಟ್
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…