ಬೆಂಗಳೂರು: ಅಪಾರ್ಟ್ಮೆಂಟ್ ಒಂದರ 5ನೇ ಮಹಡಿಯಿಂದ ಜಿಗಿದು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವು ಬಹುದೊಡ್ಡ ತಿರುವು ಸಿಕಕ್ಇದ. ಹೌದು ಈವರೆಗೂ ಗೃಹಿಣಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆ ವ್ಯಕ್ತವಾಗಿತ್ತಾದರೂ, ತನಿಖೆ ತೀವ್ರವಾಗುತ್ತಿದ್ದಂತೆಯೇ ಆಕೆ ಕಳ್ಳತನ ಮಾಡಲು ಹೋಗಿ ಆಯತಪ್ಪಿ ಬಿದ್ದಿದ್ದಾರೆಂಬ ಅನುಮಾನ ವ್ಯಕ್ತವಾಗುತ್ತಿದೆ.
ಉತ್ತರಹಳ್ಳಿ ಮಂತ್ರಿ ಅಪಾರ್ಟ್ಮೆಂಟ್ ಇ ಬ್ಲಾಕ್ ನಿವಾಸಿ ಕಿಮ್ಸ್ ಆಸ್ಪತ್ರೆ ವೈದ್ಯನ ಹೆಂಡತಿ ಸೋನಾಲ್ ಆಗರವಾಲ್ ಮೂರು ತಿಂಗಳ ಮಗುವನ್ನು ಬಿಟ್ಟು ಅಪಾರ್ಟ್ಮೆಂಟ್ನ 5 ನೇ ಪ್ಲೋರ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿತ್ತು. ಇದರ ಬೆನ್ನಲ್ಲೇ ಆರ್ ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೀಗ ಪೊಲೀಸರ ತನಿಖೆಯಲ್ಲಿ ಸೋನಲ್ ಪಕ್ಕದ ಮನೆಯಲ್ಲಿ ವಸ್ತುಗಳನ್ನು ಕಳ್ಳತನ ಮಾಡಲು ಹೋಗಿ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ.
ಮೃತ ಸೋನಾಲ್ ಅಗರ್ವಾಲ್ ಬಳಿ ಚಿನ್ನದ ಸರ , ಹಣ, ಕೀ ಪತ್ತೆಯಾಗಿದ್ದು ಈ ಅನುಮಾನವನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಗಣೇಶ ಹಬ್ಬದ ಹಿನ್ನಲೆ ಅಪಾರ್ಟ್ ಮೆಂಟ್ ನಿವಾಸಿಗಳೆಲ್ಲರೂ ಪೂಜೆಗೆ ಹೋಗಿದ್ದಾಗ, ಮೃತ ಸೋನಾಲ್ ಕಳ್ಳತನಕ್ಕೆ ಬಂದಿದ್ದಾರೆನ್ನಲಾಗಿದೆ. ಸದ್ಯ ಆರ್ ಆರ್ ನಗರ ಪೊಲೀಸ್ರಿಂದ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ.
ಜಾಹಿರಾತು: ಪಂಡೀತ್ ಸುದರ್ಶನ್ ಭಟ್
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…