Featured

ಕಳವು ಮಾಡಲು ಹೋಗಿ, ಆಯ ತಪ್ಪಿ ಜಾರಿ ಬಿದ್ದು ಮಹಿಳೆ ಸಾವು.

ಬೆಂಗಳೂರು: ಅಪಾರ್ಟ್​ಮೆಂಟ್​ ಒಂದರ 5ನೇ ಮಹಡಿಯಿಂದ ಜಿಗಿದು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವು ಬಹುದೊಡ್ಡ ತಿರುವು ಸಿಕಕ್‌ಇದ. ಹೌದು ಈವರೆಗೂ ಗೃಹಿಣಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆ ವ್ಯಕ್ತವಾಗಿತ್ತಾದರೂ, ತನಿಖೆ ತೀವ್ರವಾಗುತ್ತಿದ್ದಂತೆಯೇ ಆಕೆ ಕಳ್ಳತನ ಮಾಡಲು ಹೋಗಿ ಆಯತಪ್ಪಿ ಬಿದ್ದಿದ್ದಾರೆಂಬ ಅನುಮಾನ ವ್ಯಕ್ತವಾಗುತ್ತಿದೆ.

ಉತ್ತರಹಳ್ಳಿ ಮಂತ್ರಿ ಅಪಾರ್ಟ್ಮೆಂಟ್ ಇ ಬ್ಲಾಕ್ ನಿವಾಸಿ ಕಿಮ್ಸ್ ಆಸ್ಪತ್ರೆ ವೈದ್ಯನ ಹೆಂಡತಿ ಸೋನಾಲ್ ಆಗರವಾಲ್ ಮೂರು ತಿಂಗಳ ಮಗುವನ್ನು ಬಿಟ್ಟು ಅಪಾರ್ಟ್​ಮೆಂಟ್​ನ 5 ನೇ ಪ್ಲೋರ್​ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿತ್ತು. ಇದರ ಬೆನ್ನಲ್ಲೇ ಆರ್ ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೀಗ ಪೊಲೀಸರ ತನಿಖೆಯಲ್ಲಿ ಸೋನಲ್​ ಪಕ್ಕದ ಮನೆಯಲ್ಲಿ ವಸ್ತುಗಳನ್ನು ಕಳ್ಳತನ ಮಾಡಲು ಹೋಗಿ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ.

ಮೃತ ಸೋನಾಲ್ ಅಗರ್​ವಾಲ್ ಬಳಿ ಚಿನ್ನದ ಸರ , ಹಣ, ಕೀ ಪತ್ತೆಯಾಗಿದ್ದು ಈ ಅನುಮಾನವನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಗಣೇಶ ಹಬ್ಬದ ಹಿನ್ನಲೆ ಅಪಾರ್ಟ್ ಮೆಂಟ್ ನಿವಾಸಿಗಳೆಲ್ಲರೂ ಪೂಜೆಗೆ ಹೋಗಿದ್ದಾಗ, ಮೃತ ಸೋನಾಲ್ ಕಳ್ಳತನಕ್ಕೆ ಬಂದಿದ್ದಾರೆನ್ನಲಾಗಿದೆ. ಸದ್ಯ ಆರ್ ಆರ್ ನಗರ ಪೊಲೀಸ್ರಿಂದ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ.

ಜಾಹಿರಾತು: ಪಂಡೀತ್ ಸುದರ್ಶನ್ ಭಟ್ 

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

5 minutes ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

42 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

48 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

53 minutes ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

60 minutes ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

1 hour ago