Featured

ಕಳೆದ ಏಳು ವರ್ಷಗಳಲ್ಲಿ ಭಾರತದಲ್ಲಿ ಡಿಜಿಟಲ್ ವಹಿವಾಟು 19 ಪಟ್ಟು ಹೆಚ್ಚಾಗಿದೆ : ಪ್ರಧಾನಿ ಶ್ಲಾಘನೆ – Vishwanews24

ಕಳೆದ ಏಳು ವರ್ಷಗಳಲ್ಲಿ ಭಾರತದಲ್ಲಿ ಡಿಜಿಟಲ್ ವಹಿವಾಟು 19 ಪಟ್ಟು ಹೆಚ್ಚಾಗಿದೆ : ಪ್ರಧಾನಿ ಶ್ಲಾಘನೆ – Vishwanews24

ನವದೆಹಲಿ : ದೇಶಾದ್ಯಂತ ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಬಳಕೆಯನ್ನು ಶ್ಲಾಘಿಸುತ್ತಾ, ಕಳೆದ ಏಳು ವರ್ಷಗಳಲ್ಲಿ ಭಾರತದಲ್ಲಿ ಡಿಜಿಟಲ್ ವಹಿವಾಟು 19 ಪಟ್ಟು ಹೆಚ್ಚಾಗಿದೆ ಎಂದು ಪ್ರಧಾನಿ ಶ್ಲಾಘಿಸಿದ್ದಾರೆ. ಯುಪಿಐ ಅತಿ ಕಡಿಮೆ ಅವಧಿಯಲ್ಲಿ ಭಾರತವನ್ನು “ಡಿಜಿಟಲ್ ವಹಿವಾಟುಗಳ ವಿಷಯದಲ್ಲಿ ವಿಶ್ವದ ಅಗ್ರಗಣ್ಯ ರಾಷ್ಟ್ರ” ವನ್ನಾಗಿ ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕೇವಲ ಏಳು ವರ್ಷಗಳಲ್ಲಿ, ಭಾರತದಲ್ಲಿ ಡಿಜಿಟಲ್ ವಹಿವಾಟು ದೇಶದಲ್ಲಿ 19 ಪಟ್ಟು ಹೆಚ್ಚಾಗಿದೆ. ದೇಶದಲ್ಲಿ ಎಲ್ಲಿಯಾದರೂ ಇಂದು ನಮ್ಮ ಬ್ಯಾಂಕಿಂಗ್ ವ್ಯವಸ್ಥೆಯು 24 ಗಂಟೆಗಳು, 7 ದಿನಗಳು ಮತ್ತು 12 ತಿಂಗಳುಗಳು ಯಾವುದೇ ಸಮಯದಲ್ಲಿ ಕಾರ್ಯನಿರ್ವಹಿಸುತ್ತದೆ ಪ್ರಧಾನ ಮಂತ್ರಿ ತಿಳಿಸಿದ್ದಾರೆ.

6-7 ವರ್ಷಗಳ ಹಿಂದೆ ಬ್ಯಾಂಕಿಂಗ್, ಪಿಂಚಣಿ, ವಿಮೆ ಎಲ್ಲವೂ ‘ಭಾರತದಲ್ಲಿ ಎಕ್ಸ್‌ಕ್ಲೂಸಿವ್ ಕ್ಲಬ್‌’ ಎಂಬಂತೆ ಇತ್ತು. ದೇಶದ ಸಾಮಾನ್ಯ ನಾಗರಿಕರು, ಬಡ ಕುಟುಂಬಗಳು, ರೈತರು, ಸಣ್ಣ ವ್ಯಾಪಾರಿಗಳು-ಉದ್ಯಮಿಗಳು, ಮಹಿಳೆಯರು, ದಲಿತರು. -ವಂಚಿತರು-ಹಿಂದುಳಿದವರಿಗೆ ಈ ಎಲ್ಲಾ ಸೌಲಭ್ಯಗಳು ಅವರೆಲ್ಲರಿಗೂ ದೂರವಾಗಿದ್ದವು.”

ಈ ಹಿಂದೆ ಯಾವುದೇ ಬ್ಯಾಂಕ್ ಶಾಖೆಗಳು ಇರಲಿಲ್ಲ, ಸಿಬ್ಬಂದಿ ಇಲ್ಲ, ಇಂಟರ್ನೆಟ್ ಇಲ್ಲ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಜಾಗೃತಿ ಇರಲಿಲ್ಲ ಎಂದು ಪ್ರಧಾನಿ ತಿಳಿಸಿದರು.

”ಬಡವರಿಗೆ ಈ ಸೌಲಭ್ಯಗಳನ್ನು ತಲುಪಿಸುವ ಜವಾಬ್ದಾರಿ ಹೊತ್ತಿದ್ದ ಜನರೂ ಇತ್ತ ಗಮನಹರಿಸುತ್ತಿರಲಿಲ್ಲ .ಬದಲಾಗಿಯೂ ಬದಲಾಗದಿರುವುದಕ್ಕೆ ನಾನಾ ಸಬೂಬುಗಳನ್ನು ಹೇಳುತ್ತಿದ್ದರು. ಬ್ಯಾಂಕ್ ಶಾಖೆ ಇಲ್ಲ, ಸಿಬ್ಬಂದಿ ಇಲ್ಲ, ಇಂಟರ್‌ನೆಟ್ ಇಲ್ಲ, ಅರಿವು ಇಲ್ಲ ಹೀಗೆ ಕಾರಣಗಳಿದ್ದವು ಎಂದು ಪ್ರಧಾನಿ ಹೇಳಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago