Featured

ಕಳೆದ ಬಾರಿ ಪ್ರವಾಹ ಉಂಟಾದಾಗ ಮುಖ್ಯಮಂತ್ರಿ ಆಗಿದ್ದವರು ಪಂಚತಾರಾ ಹೋಟೆಲ್ ನಲ್ಲಿದ್ದರು : ಜೆಡಿಎಸ್ ಗೆ ಬಿಜೆಪಿ ತಿರುಗೇಟು -Vishwanews24

ಬೆಂಗಳೂರು : ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಅನೇಕ ತಾಲೂಕು ಮುಳುಗಿ ಹೋಗಿವೆ. ಹೀಗಿರುವಾಗಿ ಸಿಎಂ ದೆಹಲಿ ಪ್ರವಾಸ ಕೈಗೊಂಡಿರುವುದು ಎಷ್ಟು ಸರಿ ಎಂದು ಟ್ವೀಟ್ ಮಾಡಿದ್ದ ಜೆಡಿಎಸ್ ಗೆ ಬಿಜೆಪಿ ತಿರುಗೇಟು ನೀಡಿದೆ.

ಕಳೆದ ಬಾರಿ ಪ್ರವಾಹ ಉಂಟಾದಾಗ ಮುಖ್ಯಮಂತ್ರಿ ಆಗಿದ್ದವರು ಪಂಚತಾರಾ ಹೋಟೆಲ್ ನಲ್ಲಿದ್ದರು. ಪ್ರವಾಹ ಪೀಡಿತರಿಗೆ ಆಹಾರವನ್ನು ಎಸೆಯುವ ಮುಲಕ ಅವಮಾನ ಮಾಡಿದ್ದ ಪಕ್ಷದಿಂದ ನಾವು ಏನನ್ನು ಕಲಿಯುವ ಅಗತ್ಯವಿಲ್ಲ ಎಂದು ಟ್ವೀಟ್ ಮಾಡಿದೆ.

ಜೆಡಿಎಸ್ ಟ್ವೀಟ್ ಗೆ ಖಡಕ್ ತಿರುಗೇಟು ನೀಡಿರುವ ಬಿಜೆಪಿ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರು ಪ್ರವಾಹ ಪೀಡಿತರಿಗೆ ಬಿಸ್ಕತ್ ಎಸೆದ ಘಟನೆಯನ್ನು ನೆನೆದಿದೆ.

Vishwa News 24

Recent Posts

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

8 minutes ago

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ – vishwanews24

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ ನವದೆಹಲಿ: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ…

16 minutes ago

ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! vishwanews24

ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ…

20 minutes ago

ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು – vishwanews24

ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು ಮೈಸೂರು: ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ…

32 minutes ago

ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ – vishwanews24

ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು…

41 minutes ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಜಿಲ್ಲಾಡಳಿತದ ಕ್ರಮಕ್ಕೆ ಕಾಪು ಬಿಜೆಪಿ ತೀವ್ರ ಖಂಡನೆ – vishwanews24

ಸಂಘಪರಿವಾರದ ಪ್ರಮುಖರಿಗೆ ನಿರ್ಬಂಧ ವಿಧಿಸಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದ ಕ್ರಮ .. ನಿರ್ಬಂಧಗಳ ಮೂಲಕ ಸಂಘಪರಿವಾರದ ಮುಖಂಡರ ರಾಷ್ಟ್ರಭಕ್ತಿ ಮತ್ತು…

57 minutes ago