Categories: Featuredದೇಶ

ಕಳೆದ 24ಗಂಟೆಯಲ್ಲಿ ಭಾರತ ದೇಶದಲ್ಲಿ 9,851 ಕೋವಿಡ್ ಪ್ರಕರಣ ಪತ್ತೆ: vishwanews24

ನವದೆಹಲಿ:ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಮೂರನೇ ಹಂತದ ಲಾಕ್ ಡೌನ್ ಮುಕ್ತಾಯವಾಗಿದ್ದು, ನಾಲ್ಕನೇ ಹಂತದಲ್ಲಿ ಹಲವು ಮಾರ್ಗಸೂಚಿಯೊಂದಿಗೆ ನಿರ್ಬಂಧ ಸಡಿಲಿಕೆ ಮಾಡಲಾಗಿತ್ತು. ಇದೀಗ ಕಳೆದ 24ಗಂಟೆಯಲ್ಲಿ ದೇಶದಲ್ಲಿ 9,851 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 273ಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಭಾರತದಲ್ಲಿ ಈವರೆಗೆ 2,26,770 ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, 1,09,462 ಮಂದಿ ಗುಣಮುಖರಾಗಿದ್ದಾರೆ. 6348 ಜನರು ಕೋವಿಡ್ 19 ವೈರಸ್ ಗೆ ಬಲಿಯಾಗಿದ್ದಾರೆ. ಅಲ್ಲದೇ ದೇಶದಲ್ಲಿ ಕೋವಿಡ್ 19 ವೈರಸ್ ನಿಂದ ಶೇ.48.27ರಷ್ಟು ಮಂದಿ ಗುಣಮುಖರಾಗುತ್ತಿದ್ದಾರೆ.

ಜಗತ್ತಿನಲ್ಲಿ ಅಮೆರಿಕ, ಬ್ರೆಜಿಲ್, ರಷ್ಯಾ, ಯುನೈಟೆಡ್ ಕಿಂಗ್ ಡಮ್, ಸ್ಪೇನ್ ಹಾಗೂ ಇಟಲಿ ನಂತರ ಅತೀ ಹೆಚ್ಚು ಕೋವಿಡ್ ಪ್ರಕರಣ ಹೊಂದಿರುವ 7ನೇ ದೇಶ ಭಾರತವಾಗಿದೆ.

ಕೋವಿಡ್ 19 ವೈರಸ್ ಗೆ ಸಂಬಂಧಿಸಿದಂತೆ ಸಂಭವಿಸುವ ಸಾವಿನ ಅಂಕಿಅಂಶದಲ್ಲಿ ಭಾರತ 12ನೇ ಸ್ಥಾನದಲ್ಲಿದೆ. ರಾಷ್ಟ್ರರಾಜಧಾನಿ ಸೇರಿದಂತೆ ದೇಶದಲ್ಲಿ ಕಡಿಮೆ ಪ್ರಮಾಣದಲ್ಲಿ ಪರೀಕ್ಷೆ ನಡೆಯುತ್ತಿರುವುದರಿಂದ ಅತೀ ಹೆಚ್ಚು ಪಾಸಿಟಿವ್ ಪ್ರಕರಣ ಜಾಸ್ತಿಯಾಗಲು ಕಾರಣವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

1 day ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

1 day ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

1 day ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

1 day ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

1 day ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

1 day ago