Featured

ಕಷ್ಟಕ್ಕೆ ಪ್ರತಿಫಲ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಕಷ್ಟಕ್ಕೆ ಪ್ರತಿಫಲ : ನೋಡಿ ಇಂದಿನ

ದಿನ ಭವಿಷ್ಯ -Vishwanews24

ಮೇಷ : ಕುಟುಂಬ ಸೌಖ್ಯ, ಉದ್ಯೋಗದಲ್ಲಿ ಉನ್ನತ ಸ್ಥಾನಮಾನ, ಪ್ರಿಯ ಜನರ ಭೇಟಿ, ಮಂಗಳ ಕಾರ್ಯಗಳಲ್ಲಿ ಭಾಗಿ

ವೃಷಭ : ಚಂಚಲ ಮನಸ್ಸು, ಎಲ್ಲಿ ಹೋದರು ಅಶಾಂತಿ, ಕಾರ್ಯ ವಿಘಾತ, ಶತ್ರು ಭಾದೆ, ಸ್ಥಿರಾಸ್ತಿ ಮಾರಾಟ, ನೌಕರಿಯಲ್ಲಿ ಕಿರಿಕಿರಿ

ಮಿಥುನ : ನಾನಾ ರೀತಿಯ ತೊಂದರೆ, ವಿದ್ಯಾರ್ಥಿಗಳಲ್ಲಿ ಪ್ರಗತಿ, ವಿವಾಹ ಯೋಗ, ಆರೋಗ್ಯದಲ್ಲಿ ಏರುಪೇರು, ಅನ್ಯ ಜನರಲ್ಲಿ ಪ್ರೀತಿ

ಕಟಕ : ಅಧಿಕ ತಿರುಗಾಟ, ಮನಸ್ಸಿನಲ್ಲಿ ಭಯ ಭೀತಿ, ಯಾರನ್ನು ಹೆಚ್ಚಾಗಿ ನಂಬಬೇಡಿ, ಪರರ ಧನ ಪ್ರಾಪ್ತಿ, ಗುರು ಹಿರಿಯರಲ್ಲಿ ಭಕ್ತಿ

ಸಿಂಹ : ಕೈ ಹಾಕಿದ ಕೆಲಸಗಳಲ್ಲಿ ವಿಳಂಬ, ವಿಧೇಯತೆಯಿಂದ ನಡೆದುಕೊಳ್ಳಿ, ಬಂಧುಗಳಲ್ಲಿ ಕಲಹ, ಧನ ನಷ್ಟ

ಕನ್ಯಾ : ಕೋಪ ಜಾಸ್ತಿ, ಸ್ಥಳ ಬದಲಾವಣೆ, ಹಣದ ಅಡಚಣೆ, ಅಶಾಂತಿ, ಸ್ನೇಹಿತರಿಂದ ಸಹಾಯ, ಅಧಿಕಾರಿಗಳಲ್ಲಿ ಕಲಹ

ತುಲಾ : ಅಲ್ಪ ಆದಾಯ ಅಧಿಕ ಖರ್ಚು, ಅಲ್ಪ ಕಾರ್ಯಸಿದ್ಧಿ, ನಿದ್ರಾಭಂಗ, ಆಪ್ತ ಸ್ನೇಹಿತರ ಭೇಟಿ, ಅತಿಯಾದ ಭಯ

ವೃಶ್ಚಿಕ : ತೀರ್ಥಯಾತ್ರ ದರ್ಶನ, ವಿವಾಹ ಯೋಗ, ಷೇರು ವ್ಯವಹಾರಗಳಲ್ಲಿ ಲಾಭ, ತಾಯಿಯಿಂದ ಶುಭ ಹಾರೈಕೆ

ಧನಸ್ಸು : ಯತ್ನ ಕಾರ್ಯಗಳಲ್ಲಿ ಜಯ, ಕಷ್ಟಕ್ಕೆ ಪ್ರತಿಫಲ, ಬಹು ಸೌಖ್ಯ, ಆಕಸ್ಮಿಕ ಧನ ಲಾಭ

ಮಕರ : ಹಿರಿಯರ ಸಹಾಯದಿಂದ ವ್ಯವಹಾರಗಳು ಸುಗಮ, ಮನಃಶಾಂತಿ, ಆಹಾರದಲ್ಲಿ ವ್ಯತ್ಯಾಸ ಎಚ್ಚರ, ಮಾನಸಿಕ ಒತ್ತಡ

ಕುಂಭ : ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಅಧಿಕ ತಿರುಗಾಟ, ಮನಶಾಂತಿ, ಮಾತಿನ ಚಕಮುಖಿ, ಪುಣ್ಯಕ್ಷೇತ್ರ ದರ್ಶನ

ಮೀನ : ಸಕಾಲದಲ್ಲಿ ಹಣ ಬರುವುದು, ದ್ರವ್ಯ ಲಾಭ, ಚೋರ ಭಯ, ಉದ್ಯೋಗದಲ್ಲಿ ಕಿರಿಕಿರಿ, ಕೃಷಿಕರಿಗೆ ಅಲ್ಪ ಲಾಭ

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

10 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

10 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

10 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

11 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

11 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

11 hours ago