ಮೇಷ : ಕುಟುಂಬ ಸೌಖ್ಯ, ಉದ್ಯೋಗದಲ್ಲಿ ಉನ್ನತ ಸ್ಥಾನಮಾನ, ಪ್ರಿಯ ಜನರ ಭೇಟಿ, ಮಂಗಳ ಕಾರ್ಯಗಳಲ್ಲಿ ಭಾಗಿ
ವೃಷಭ : ಚಂಚಲ ಮನಸ್ಸು, ಎಲ್ಲಿ ಹೋದರು ಅಶಾಂತಿ, ಕಾರ್ಯ ವಿಘಾತ, ಶತ್ರು ಭಾದೆ, ಸ್ಥಿರಾಸ್ತಿ ಮಾರಾಟ, ನೌಕರಿಯಲ್ಲಿ ಕಿರಿಕಿರಿ
ಮಿಥುನ : ನಾನಾ ರೀತಿಯ ತೊಂದರೆ, ವಿದ್ಯಾರ್ಥಿಗಳಲ್ಲಿ ಪ್ರಗತಿ, ವಿವಾಹ ಯೋಗ, ಆರೋಗ್ಯದಲ್ಲಿ ಏರುಪೇರು, ಅನ್ಯ ಜನರಲ್ಲಿ ಪ್ರೀತಿ
ಕಟಕ : ಅಧಿಕ ತಿರುಗಾಟ, ಮನಸ್ಸಿನಲ್ಲಿ ಭಯ ಭೀತಿ, ಯಾರನ್ನು ಹೆಚ್ಚಾಗಿ ನಂಬಬೇಡಿ, ಪರರ ಧನ ಪ್ರಾಪ್ತಿ, ಗುರು ಹಿರಿಯರಲ್ಲಿ ಭಕ್ತಿ
ಸಿಂಹ : ಕೈ ಹಾಕಿದ ಕೆಲಸಗಳಲ್ಲಿ ವಿಳಂಬ, ವಿಧೇಯತೆಯಿಂದ ನಡೆದುಕೊಳ್ಳಿ, ಬಂಧುಗಳಲ್ಲಿ ಕಲಹ, ಧನ ನಷ್ಟ
ಕನ್ಯಾ : ಕೋಪ ಜಾಸ್ತಿ, ಸ್ಥಳ ಬದಲಾವಣೆ, ಹಣದ ಅಡಚಣೆ, ಅಶಾಂತಿ, ಸ್ನೇಹಿತರಿಂದ ಸಹಾಯ, ಅಧಿಕಾರಿಗಳಲ್ಲಿ ಕಲಹ
ತುಲಾ : ಅಲ್ಪ ಆದಾಯ ಅಧಿಕ ಖರ್ಚು, ಅಲ್ಪ ಕಾರ್ಯಸಿದ್ಧಿ, ನಿದ್ರಾಭಂಗ, ಆಪ್ತ ಸ್ನೇಹಿತರ ಭೇಟಿ, ಅತಿಯಾದ ಭಯ
ವೃಶ್ಚಿಕ : ತೀರ್ಥಯಾತ್ರ ದರ್ಶನ, ವಿವಾಹ ಯೋಗ, ಷೇರು ವ್ಯವಹಾರಗಳಲ್ಲಿ ಲಾಭ, ತಾಯಿಯಿಂದ ಶುಭ ಹಾರೈಕೆ
ಧನಸ್ಸು : ಯತ್ನ ಕಾರ್ಯಗಳಲ್ಲಿ ಜಯ, ಕಷ್ಟಕ್ಕೆ ಪ್ರತಿಫಲ, ಬಹು ಸೌಖ್ಯ, ಆಕಸ್ಮಿಕ ಧನ ಲಾಭ
ಮಕರ : ಹಿರಿಯರ ಸಹಾಯದಿಂದ ವ್ಯವಹಾರಗಳು ಸುಗಮ, ಮನಃಶಾಂತಿ, ಆಹಾರದಲ್ಲಿ ವ್ಯತ್ಯಾಸ ಎಚ್ಚರ, ಮಾನಸಿಕ ಒತ್ತಡ
ಕುಂಭ : ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಅಧಿಕ ತಿರುಗಾಟ, ಮನಶಾಂತಿ, ಮಾತಿನ ಚಕಮುಖಿ, ಪುಣ್ಯಕ್ಷೇತ್ರ ದರ್ಶನ
ಮೀನ : ಸಕಾಲದಲ್ಲಿ ಹಣ ಬರುವುದು, ದ್ರವ್ಯ ಲಾಭ, ಚೋರ ಭಯ, ಉದ್ಯೋಗದಲ್ಲಿ ಕಿರಿಕಿರಿ, ಕೃಷಿಕರಿಗೆ ಅಲ್ಪ ಲಾಭ
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…