Featured

ಕಷ್ಟಕ್ಕೆ ಪ್ರತಿಫಲ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಕಷ್ಟಕ್ಕೆ ಪ್ರತಿಫಲ : ನೋಡಿ ಇಂದಿನ

ದಿನ ಭವಿಷ್ಯ -Vishwanews24

ಮೇಷ : ಕುಟುಂಬ ಸೌಖ್ಯ, ಉದ್ಯೋಗದಲ್ಲಿ ಉನ್ನತ ಸ್ಥಾನಮಾನ, ಪ್ರಿಯ ಜನರ ಭೇಟಿ, ಮಂಗಳ ಕಾರ್ಯಗಳಲ್ಲಿ ಭಾಗಿ

ವೃಷಭ : ಚಂಚಲ ಮನಸ್ಸು, ಎಲ್ಲಿ ಹೋದರು ಅಶಾಂತಿ, ಕಾರ್ಯ ವಿಘಾತ, ಶತ್ರು ಭಾದೆ, ಸ್ಥಿರಾಸ್ತಿ ಮಾರಾಟ, ನೌಕರಿಯಲ್ಲಿ ಕಿರಿಕಿರಿ

ಮಿಥುನ : ನಾನಾ ರೀತಿಯ ತೊಂದರೆ, ವಿದ್ಯಾರ್ಥಿಗಳಲ್ಲಿ ಪ್ರಗತಿ, ವಿವಾಹ ಯೋಗ, ಆರೋಗ್ಯದಲ್ಲಿ ಏರುಪೇರು, ಅನ್ಯ ಜನರಲ್ಲಿ ಪ್ರೀತಿ

ಕಟಕ : ಅಧಿಕ ತಿರುಗಾಟ, ಮನಸ್ಸಿನಲ್ಲಿ ಭಯ ಭೀತಿ, ಯಾರನ್ನು ಹೆಚ್ಚಾಗಿ ನಂಬಬೇಡಿ, ಪರರ ಧನ ಪ್ರಾಪ್ತಿ, ಗುರು ಹಿರಿಯರಲ್ಲಿ ಭಕ್ತಿ

ಸಿಂಹ : ಕೈ ಹಾಕಿದ ಕೆಲಸಗಳಲ್ಲಿ ವಿಳಂಬ, ವಿಧೇಯತೆಯಿಂದ ನಡೆದುಕೊಳ್ಳಿ, ಬಂಧುಗಳಲ್ಲಿ ಕಲಹ, ಧನ ನಷ್ಟ

ಕನ್ಯಾ : ಕೋಪ ಜಾಸ್ತಿ, ಸ್ಥಳ ಬದಲಾವಣೆ, ಹಣದ ಅಡಚಣೆ, ಅಶಾಂತಿ, ಸ್ನೇಹಿತರಿಂದ ಸಹಾಯ, ಅಧಿಕಾರಿಗಳಲ್ಲಿ ಕಲಹ

ತುಲಾ : ಅಲ್ಪ ಆದಾಯ ಅಧಿಕ ಖರ್ಚು, ಅಲ್ಪ ಕಾರ್ಯಸಿದ್ಧಿ, ನಿದ್ರಾಭಂಗ, ಆಪ್ತ ಸ್ನೇಹಿತರ ಭೇಟಿ, ಅತಿಯಾದ ಭಯ

ವೃಶ್ಚಿಕ : ತೀರ್ಥಯಾತ್ರ ದರ್ಶನ, ವಿವಾಹ ಯೋಗ, ಷೇರು ವ್ಯವಹಾರಗಳಲ್ಲಿ ಲಾಭ, ತಾಯಿಯಿಂದ ಶುಭ ಹಾರೈಕೆ

ಧನಸ್ಸು : ಯತ್ನ ಕಾರ್ಯಗಳಲ್ಲಿ ಜಯ, ಕಷ್ಟಕ್ಕೆ ಪ್ರತಿಫಲ, ಬಹು ಸೌಖ್ಯ, ಆಕಸ್ಮಿಕ ಧನ ಲಾಭ

ಮಕರ : ಹಿರಿಯರ ಸಹಾಯದಿಂದ ವ್ಯವಹಾರಗಳು ಸುಗಮ, ಮನಃಶಾಂತಿ, ಆಹಾರದಲ್ಲಿ ವ್ಯತ್ಯಾಸ ಎಚ್ಚರ, ಮಾನಸಿಕ ಒತ್ತಡ

ಕುಂಭ : ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಅಧಿಕ ತಿರುಗಾಟ, ಮನಶಾಂತಿ, ಮಾತಿನ ಚಕಮುಖಿ, ಪುಣ್ಯಕ್ಷೇತ್ರ ದರ್ಶನ

ಮೀನ : ಸಕಾಲದಲ್ಲಿ ಹಣ ಬರುವುದು, ದ್ರವ್ಯ ಲಾಭ, ಚೋರ ಭಯ, ಉದ್ಯೋಗದಲ್ಲಿ ಕಿರಿಕಿರಿ, ಕೃಷಿಕರಿಗೆ ಅಲ್ಪ ಲಾಭ

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago