ಬೆಂಗಳೂರು: ನಾನು ಎಲ್ಲಿಯೂ ವಿಪಕ್ಷ ನಾಯಕನ ಸ್ಥಾನದ ಬಗ್ಗೆ ಆಪೇಕ್ಷೆ ಪಟ್ಟಿಲ್ಲ. ಆದ್ರೇ ನಾನು ವಿರೋಧ ಪಕ್ಷದ ನಾಯಕನಾದ್ರೇ ಮಜಾ ಇರುತ್ತದೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ವಿರೋಧ ಪಕ್ಷದ ನಾಯಕನಾದ್ರೇ ಈ ಸರ್ಕಾರದ ಭ್ರಷ್ಟಾಚಾರ, ಗುಂಡಾಗಿರಿ ಆರು ತಿಂಗಳು ಇರೋದಿಲ್ಲ ಎಂದರು.
ನಾನು ಯಾವತ್ತೂ ವಿಪಕ್ಷ ನಾಯಕನ ಸ್ಥಾನಕ್ಕೆ ಆಸೆ ಪಟ್ಟಿಲ್ಲ. ಆ ನಿಟ್ಟಿನಲ್ಲಿ ಪ್ರಯತ್ನ ಕೂಡ ಮಾಡಿಲ್ಲ. ನನ್ನ ಹೆಸರು ಯಾಕೆ ತಳುಕು ಹಾಕಿಕೊಂಡಿದೆಯೋ ಗೊತ್ತಿಲ್ಲ. ಆದ್ರೇ ನಾನು ವಿರೋಧ ಪಕ್ಷದ ನಾಯಕನಾದ್ರೇ ಮಜಾ ಇರುತ್ತದೆ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…