ಬೆಂಗಳೂರು: ಕಾಂಗ್ರೆಸ್ಸಿಗರೇ, ಬಿಜೆಪಿ ಎಂದಿದ್ದರೂ ಜೇನುಗೂಡಿನಂತೆ ಕೂಡು ಕುಟುಂಬ. ಹಿರಿಯ ನಾಯಕರಾದ ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಸೈಡ್ ಲೈನ್ ಮಾಡಲಾಗಿದೆ ಎಂದು ಸುಳ್ಳು ಪ್ರಚಾರ ಮಾಡುವುದಕ್ಕೆ ಮುನ್ನ ಪಂಜಾಬಿನಲ್ಲಿ ಏನಾಯ್ತು ಎಂದು ಸ್ವಲ್ಪ ನೆನಪಿಸಿಕೊಳ್ಳಿ” ಎಂದು ಬಿಜೆಪಿ ಹೇಳಿದೆ.
ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, “ಅಚ್ಛೇ ದಿನ ಬೇಡ, ಕೆಟ್ಟದಿನವೇ ಬರಲಿ ಎನ್ನುವಂತ ಸುರ್ಜೇವಾಲ ಅವರೇ, ನೀವು ಭಾರತವನ್ನು ಮಧ್ಯಯುಗಕ್ಕೆ ಕರೆದೊಯ್ಯಲು ಬಯಸುತ್ತೀರಾ.? ದುರಾಕ್ರಮಿಗಳ ದಾಸ್ಯಕ್ಕೆ ಭಾರತವನ್ನು ತಳ್ಳುವುದಕ್ಕೆ ಇಚ್ಚಿಸುತ್ತೀರಾ.? ಅಧಿಕಾರ ವಂಚಿತರಾದ ನಿಮಗೆ ಮಾತ್ರ ಅಚ್ಛೇ ದಿನದ ಅರಿವಾಗಿಲ್ಲವಷ್ಟೇ” ಎಂದು ಹೇಳಿದೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…