ಬೆಂಗಳೂರು: ಕಾಂಗ್ರೆಸ್ಸಿಗರೇ, ಬಿಜೆಪಿ ಎಂದಿದ್ದರೂ ಜೇನುಗೂಡಿನಂತೆ ಕೂಡು ಕುಟುಂಬ. ಹಿರಿಯ ನಾಯಕರಾದ ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಸೈಡ್ ಲೈನ್ ಮಾಡಲಾಗಿದೆ ಎಂದು ಸುಳ್ಳು ಪ್ರಚಾರ ಮಾಡುವುದಕ್ಕೆ ಮುನ್ನ ಪಂಜಾಬಿನಲ್ಲಿ ಏನಾಯ್ತು ಎಂದು ಸ್ವಲ್ಪ ನೆನಪಿಸಿಕೊಳ್ಳಿ” ಎಂದು ಬಿಜೆಪಿ ಹೇಳಿದೆ.
ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, “ಅಚ್ಛೇ ದಿನ ಬೇಡ, ಕೆಟ್ಟದಿನವೇ ಬರಲಿ ಎನ್ನುವಂತ ಸುರ್ಜೇವಾಲ ಅವರೇ, ನೀವು ಭಾರತವನ್ನು ಮಧ್ಯಯುಗಕ್ಕೆ ಕರೆದೊಯ್ಯಲು ಬಯಸುತ್ತೀರಾ.? ದುರಾಕ್ರಮಿಗಳ ದಾಸ್ಯಕ್ಕೆ ಭಾರತವನ್ನು ತಳ್ಳುವುದಕ್ಕೆ ಇಚ್ಚಿಸುತ್ತೀರಾ.? ಅಧಿಕಾರ ವಂಚಿತರಾದ ನಿಮಗೆ ಮಾತ್ರ ಅಚ್ಛೇ ದಿನದ ಅರಿವಾಗಿಲ್ಲವಷ್ಟೇ” ಎಂದು ಹೇಳಿದೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…