Featured

ಕಾಂಗ್ರೆಸ್​ಗೆ ಅವಕಾಶ ಕೊಡಿ ,ರಾಮಮಂದಿರ ಕಟ್ಟಿಸುತ್ತೇವೆ: ಸಿ.ಎಂ ಇಬ್ರಾಹಿಂ – Vishwanews24

ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ನಡೆದ ಕಾಂಗ್ರೆಸ್ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, 45 ವರ್ಷಗಳ ಇತಿಹಾಸದಲ್ಲಿಯೇ ಈಗಿರುವಷ್ಟು ದೊಡ್ಡ ಮಟ್ಟದ ನಿರುದ್ಯೋಗ ಸಮಸ್ಯೆ ಎಂದೂ ಇರಲಿಲ್ಲ.

ಮೋದಿಯವರು ಮುಸ್ಲಿಂ ಮಹಿಳೆಯರ ಬಗ್ಗೆ ಅನುಕಂಪ ತೋರಿಸಿ ತ್ರಿವಳಿ ತಲಾಖ್ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಅವರಿಗೆ ಸಂಸಾರದ ಬಗ್ಗೆ ತಿಳಿದಿಲ್ಲ. ಆಮಂತ್ರಣವಿಲ್ಲದೆ ಪಾಕಿಸ್ತಾನಕ್ಕೆ ಹೋಗುವವರ ವ್ಯಕ್ತಿತ್ವವು ನಾಶವಾಗುತ್ತದೆ ಎಂಬ ಮಾತು ಸಂಸ್ಕೃತಲ್ಲಿದೆ. ಹಾಗಾಗಿ ನವಾಜ್ ಶರೀಫ್ ಕಾಲದಲ್ಲಿ ಮೋದಿ ಅವರ ಮೊಮ್ಮಗಳ ಮದುವೆಗೆ ಹೋಗಿ ತಮ್ಮ ವ್ಯಕ್ತತ್ವವನ್ನೇ ನಾಶ ಮಾಡಿಕೊಂಡರು.

ಬಿಜೆಪಿ ಆಡಳಿತಕ್ಕೆ ಬಂದರೆ ರಾಮಮಂದಿರ ಕಟ್ಟಿಸುತ್ತೇವೆ ಎಂದು‌ ಹೇಳಿದ್ದರು. ಆದರೆ ಈವರೆಗೆ ರಾಮಮಂದಿರ ನಿರ್ಮಾಣವಾಗಿಲ್ಲ. ಕಾಂಗ್ರೆಸ್​ಗೆ ಕೇಂದ್ರದಲ್ಲಿ ಅವಕಾಶ ಕೊಡಿ ಖಂಡಿತಾ ರಾಮಮಂದಿರ ಕಟ್ಟಿಸುತ್ತೇವೆ. ಹಿಂದೂ -ಮುಸ್ಲಿಂ ಸಾಮರಸ್ಯದಿಂದ ರಾಮಮಂದಿರವನ್ನು ಕಟ್ಟಿಸುತ್ತೇವೆ ಎಂದರು.
Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago