Featured

ಕಾಂಗ್ರೆಸ್​ನ ಅಲುಗಾಡಿಸಲು ಬ್ರಿಟಿಷರಿಂದಲೇ ಸಾಧ್ಯವಾಗಲಿಲ್ಲ, ಇನ್ನು ಬಿಜೆಪಿಯಿಂದ ಸಾಧ್ಯನಾ?? : ವೀರಪ್ಪ ಮೊಯ್ಲಿ

ಹಾಸನ :‘ಕಾಂಗ್ರೆಸ್ ಪಕ್ಷ 137 ವರ್ಷ ಇತಿಹಾಸವನ್ನು ಹೊಂದಿದೆ. ಇದನ್ನ ಅಲುಗಾಡಿಸಲು ಆಗಿನ ಬ್ರಿಟಿಷರಿಗೆ ಸಾಧ್ಯವಾಗಲಿಲ್ಲ. ಇನ್ನು ಬಿಜೆಪಿಯಿಂದ ಕಾಂಗ್ರೆಸ್ ಪಕ್ಷವನ್ನ ಹೊಡೆಯಲು ಸಾಧ್ಯನಾ…?? ಎಂದು ಕೇಂದ್ರ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಟೀಕಿಸಿದರು.

88ನೇ ಮಹಾಮಸ್ತಕಾಭಿಷೇಕದ ಕೊನೆಯ ವಿಸರ್ಜನಾ ಕಾರ್ಯಕ್ರಮಕ್ಕೆ ಶ್ರವಣಬೆಳಗೊಳಕ್ಕೆ ಆಗಮಿಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ ಮಾಜಿ ಸಿಎಂ ಮೊಯ್ಲಿ,  ‘ಸಮ್ಮಿಶ್ರ ಸರ್ಕಾರ 5ವರ್ಷ ಪೂರೈಸುವಂತೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾನ ಮಾಡಿದ್ದಾರೆ. ಹಾಗಾಗಿ ಒಬ್ಬರಿಂದ ಅಥವಾ ಇಬ್ಬರಿಂದ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ. ವಾಮಾಚಾರದಿಂದ ಸರ್ಕಾರವನ್ನು ಉಳಿಸಲು ಯತ್ನಿಸಿದರೆ ಅವರು ಯಾರು ಉದ್ಧಾರ ಆಗೋದಿಲ್ಲ. ನಾನು ಇಂದು ಗೊಮ್ಮಟನ ಸನ್ನಿಧಿಯಲ್ಲಿ ಮಾತನಾಡುತ್ತಿದ್ದು ಬಿಜೆಪಿಯವರಿಗೆ ಶಾಪ ತಟ್ಟುತ್ತದೆ’ ಎನ್ನುವ ಮೂಲಕ ಸರ್ಕಾರ ಸ್ಥಿರವಾಗಿರುತ್ತದೆ ಅಂತ ಮಾಜಿ ಸಿಎಂ ವೀರಪ್ಪಮೋಯ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ಸರ್ಕಾರವನ್ನ ಬೀಳಿಸುವ ಪ್ರಯತ್ನ ಮಾಡಿದರೆ, ಬಿಜೆಪಿಗೆ ಕೆಟ್ಟ ಹೆಸರು ಬರುವುದು ನಿಶ್ಚಿತ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎನ್.ಡಿ.ಎ. ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಲಿದ್ದು, ರಾಜ್ಯದಲ್ಲಿ ಕೂಡ 4-5 ಸ್ಥಾನಗಳನ್ನು ಪಡೆದರೆ ಹೆಚ್ಚು’ ಅಂತ ಭವಿಷ್ಯ ನುಡಿದರು.

 

 

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago