ಹಾಸನ: ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಲು ಕಾಂಗ್ರೆಸ್ಸಿಗರೇ ಕಾರಣ ಎಂದು ಪ್ರಜ್ವಲ್ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂತ್ರಿಯಾಗುವ ಬಯಕೆಯಲ್ಲಿ ಕೆಲವರು ಹಣ ಪಡೆದು ಸರ್ಕಾರ ಬೀಳಿಸಿದ್ದಾರೆ. ಆದರೆ, ಇದಕ್ಕೆ ನಮ್ಮ ತಂದೆಯನ್ನು ಹೊಣೆಯಾಗಿಸಲಾಗುತ್ತಿದೆ ಎಂದು ಸಂಸತ್ ಸದಸ್ಯ ಪ್ರಜ್ವಲ್ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋತಿ ತಾನು ಮೊಸರು ತಿಂದು ಮೇಕೆ ಮೂತಿಗೆ ಒರೆಸಿತು ಎಂಬಂತೆ ಸರ್ಕಾರದ ಪತನಕ್ಕೆ ನಮ್ಮ ತಂದೆಯ ಮೇಲೆ ಗೂಬೆ ಕೂರಿಸಲಾಗುತ್ತಿದೆ. ಆದರೆ, ಸರ್ಕಾರವನ್ನು ಕೆಡವಿದ್ದ ಕಾಂಗ್ರೆಸ್ಸಿಗರು. ತಮ್ಮ ವೈಯಕ್ತಿಕ ಕಾರಣಕ್ಕಾಗಿ ಸರ್ಕಾರವನ್ನು ಬೀಳಿಸಿದ್ದಾರೆ ಎಂದು ಪುನರುಚ್ಚರಿಸಿದರು.
ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಾಗ ಸುಳ್ಳು ಪ್ರಮಾಣಪತ್ರ ಸಲ್ಲಿಸಿರುವ ಕುರಿತು ತಮಗೆ ಇದುವರೆಗೂ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…