ಹೊಸದಿಲ್ಲಿ : ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಒಬಿಸಿ ಅಥವಾ ಎಸ್ಸಿ/ಎಸ್ಟಿ ನಾಯಕರನ್ನು ನೇಮಿಸುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಹಿರಿಯ ನಾಯಕರನ್ನು ಕೇಳಿಕೊಂಡಿದ್ದಾರೆ.
ಈ ನಡುವೆ ಪಕ್ಷದ ಹಿರಿಯ ನಾಯಕರು ರಾಹುಲ್ ಗಾಂಧಿಗೆ ಪಕ್ಷದ ಅಧ್ಯಕ್ಷ ಸ್ಥಾನವನ್ನು ಬಿಡದಂತೆ ಒತ್ತಾಯಿಸುವುದನ್ನು ಮುಂದುವರಿಸಿದ್ದಾರೆ; ಆದರೂ ರಾಹುಲ್ ಯಾವುದೇ ಒತ್ತಡಕ್ಕೆ ತಾನು ಮಣಿಯುವುದಿಲ್ಲ; ಅಧ್ಯಕ್ಷ ಪದಕ್ಕೆ ತನ್ನ ರಾಜೀನಾಮೆ ನಿಲುವು ಅಚಲ ಎಂದು ಸ್ಪಷ್ಟಪಡಿಸಿದ್ದಾರೆ.
ಈಗಷ್ಟೇ ಮುಗಿದಿರುವ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಗೆದ್ದು ಅತ್ಯಂತ ದಯನೀಯ ನಿರ್ವಹಣೆಯನ್ನು ತೋರಿದ್ದು ಇದರ ಪೂರ್ತಿ ಹೊಣೆಯನ್ನು ತಾನೇ ವಹಿಸಿಕೊಂಡು ಪಕ್ಷದ ಅಧ್ಯಕ್ಷ ಪದಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ರಾಹುಲ್ ಹೇಳಿದ್ದಾರೆ.
ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ನಾಯಕರಾದ ಲಾಲು ಪ್ರಸಾದ್ ಯಾದವ್, ಎಂ ಕೆ ಸ್ಟಾಲಿನ್, ಎಚ್ ಡಿ ಕುಮಾರಸ್ವಾಮಿ, ಶೀಲಾ ದೀಕ್ಷಿತ್ ಮುಂತಾಗಿ ಅನೇಕರು ರಾಹುಲ್ ಗಾಂಧಿಗೆ ಪಕ್ಷಾಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯವಂತೆ ಕೋರಿದ್ದಾರೆ.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…