ರಾಮನಗರ: ಕಾಂಗ್ರೆಸ್ ಎಚ್ಚೆತ್ತುಕೊಳ್ಳದೇ ಹೋದರೆ ಸಿದ್ದರಾಮಯ್ಯ ಅವರೇ ಆ ಪಕ್ಷದ ಬುಡಕ್ಕೆ ಬೆಂಕಿ ಇಡುವುದು ಖಚಿತ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಬಿಡದಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಈ ಹಿಂದೆ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗಿದ್ದ ವೇಳೆ ಜೆಡಿಎಸ್ನಲ್ಲಿ ಇದ್ದುಕೊಂಡೇ, ಬಿಜೆಪಿ ಹಾಗೂ ಕಾಂಗ್ರೆಸ್ನಲ್ಲಿನ ಮುಖಂಡರನ್ನು ಸೇರಿಸಿಕೊಂಡು ‘ಅಹಿಂದ’ ಹೆಸರಿನಲ್ಲಿ ಸಂಘಟನೆ ಮಾಡಿದ್ದರು. ಈ ಮೂಲಕ ಜೆಡಿಎಸ್ ಅನ್ನೇ ಮುಗಿಸಲು ಹೊರಟಿದ್ದರು. ಈಗ ಮತ್ತೆ ಅದೇ ಕೆಲಸ ಆರಂಭಿಸಿದ್ದಾರೆ. ನಿನ್ನೆ ಕಲಬುರಗಿಯಲ್ಲಿ ನಡೆದ ಕಾರ್ಯಕ್ರಮ ಕಾಂಗ್ರೆಸ್ನದ್ದೋ ಇಲ್ಲ ಅಹಿಂದ ವರ್ಗದ್ದೋ’ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
‘ಚರ್ಚೆಗೆ ಬನ್ನಿ ಎಂಬ ಸಿದ್ದರಾಮಯ್ಯ ಅವರ ಸವಾಲನ್ನು ಸ್ವೀಕರಿಸಲು ಸಿದ್ಧನಿದ್ದೇನೆ. ನನ್ನ ತಂದೆ ನನಗೂ ರಾಜಕೀಯ ಕಳುಹಿಸಿದ್ದಾರೆ. ಪಲಾಯನ ಮಾಡುವುದಿಲ್ಲ. ನೀವು ಈ ಚರ್ಚೆಗೆ ಮಂಗಳ ಹಾಡಿದರೆ ನಾನೂ ಸುಮ್ಮನಿರುತ್ತೇನೆ. ಇಲ್ಲವಾದರೆ ಮಾತನಾಡಲು ನನಗೂ ಬಹಳಷ್ಟು ವಿಷಯಗಳಿವೆ’ ಎಂದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…