Featured

ಕಾಂಗ್ರೆಸ್‌ ಪಕ್ಷವು ‍ಇಡೀ ದೇಶದಲ್ಲಿ ಕುಸಿಯುತ್ತಿದೆ : ಅಮಿತ್‌ ಶಾ -Vishwanews24

ಕಾಂಗ್ರೆಸ್‌ ಪಕ್ಷವು ‍ಇಡೀ ದೇಶದಲ್ಲಿ ಕುಸಿಯುತ್ತಿದೆ : ಅಮಿತ್‌ ಶಾ -Vishwanews24

ಚೆನ್ನೈ : ಕಾಂಗ್ರೆಸ್‌ನ ಹಿರಿಯ ಮುಖಂಡರೆಲ್ಲ ಬಿಜೆಪಿ ಸೇರುತ್ತಿದ್ದಾರೆ. ವಂಶಾಡಳಿತ ಮತ್ತು ಒಂದು ಕುಟುಂಬದಿಂದಾಗಿ ಕಾಂಗ್ರೆಸ್‌ ಪಕ್ಷವು ‍ಪುದುಚೇರಿಯಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಕುಸಿಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾನುವಾರ ಹೇಳಿದ್ದಾರೆ.

ಬದುಕಿನ‌ ಕೊನೆ ಉಸಿರಿರುವವರೆಗೆ ರಾಜ್ಯದ ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಕ್ತಿಮೀರಿ ದುಡಿಯುತ್ತೇನೆ : ಸಿಎಂ BSY -Vishwanews24

ತಮಿಳುನಾಡಿನ ವಿಲ್ಲುಪುರಂನಲ್ಲಿಯೂ ಶಾ ಅವರು ವಂಶಾಡಳಿತದ ವಿಚಾರವನ್ನೇ ಪ್ರಸ್ತಾಪಿಸಿದರು. ‘ಡಿಎಂಕೆ ಮತ್ತು ಕಾಂಗ್ರೆಸ್‌ ನಾಯಕರು ತಮ್ಮ ಕುಟುಂಬಗಳ ಬಗ್ಗೆಯಷ್ಟೇ ಯೋಚಿಸುತ್ತಾರೆ. ಮಗ ರಾಹುಲ್‌ ಗಾಂಧಿಯನ್ನು ಪ್ರಧಾನಿ ಮಾಡುವುದಷ್ಟೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬೇಕಾಗಿದೆ. ಮಗ ಉದಯನಿಧಿಯನ್ನು ಮುಖ್ಯಮಂತ್ರಿ ಮಾಡುವುದು ಡಿಎಂಕೆ ಮುಖ್ಯಸ್ಥ ಸ್ಟಾಲಿನ್‌ ಬಯಕೆ’ ಎಂದು ಶಾ ಹೇಳಿದ್ದಾರೆ.

ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರವು ಎಲ್ಲ ವರ್ಗದವರಿಗೂ ನ್ಯಾಯ ಕಲ್ಪಿಸುವ ಕೆಲಸ ಮಾಡಲಿ : ವಿನಯ್‌ ಗುರೂಜಿ -Vishwanews24

ಮೀನುಗಾರಿಕಗೆ ಪ್ರತ್ಯೇಕ ಸಚಿವಾಲಯ ಇಲ್ಲ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರು ಇತ್ತೀಚೆಗೆ ಹೇಳಿದ್ದನ್ನೂ ಶಾ ಅವರು ಲೇವಡಿ ಮಾಡಿದರು. ‘ಕೆಲ ದಿನಗಳ ಹಿಂದೆ ಇಲ್ಲಿಗೆ ಬಂದಿದ್ದ ರಾಹುಲ್ ಅವರು ಕೇಂದ್ರದಲ್ಲಿ ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಏಕಿಲ್ಲ ಎಂದು ಪ್ರಶ್ನಿಸಿದ್ದರು. ರಾಹುಲ್‌ ಅವರೇ, ನೀವು ಆಗ ರಜೆಯಲ್ಲಿದ್ದೀರಿ. ಮೋದಿ ಅವರು 2019ರಲ್ಲಿಯೇ ಎರಡು ಪ್ರತ್ಯೇಕ ಇಲಾಖೆಗಳನ್ನು ಸ್ಥಾಪಿಸಿದ್ದಾರೆ. ಅದು ನಿಮ್ಮ ಅರಿವಿಗೆ ಬಂದಿಲ್ಲ’ ಎಂದರು.

ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ಬೆಂಕಿ ಅವಘಡ ; ನಟ ರಿಷಬ್ ಶೆಟ್ಟಿಗೆ ಗಾಯ; ಅಪಾಯದಿಂದ ಪಾರು -Vishwanews24

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

6 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago