ಚೆನ್ನೈ : ಕಾಂಗ್ರೆಸ್ನ ಹಿರಿಯ ಮುಖಂಡರೆಲ್ಲ ಬಿಜೆಪಿ ಸೇರುತ್ತಿದ್ದಾರೆ. ವಂಶಾಡಳಿತ ಮತ್ತು ಒಂದು ಕುಟುಂಬದಿಂದಾಗಿ ಕಾಂಗ್ರೆಸ್ ಪಕ್ಷವು ಪುದುಚೇರಿಯಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಕುಸಿಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.
ತಮಿಳುನಾಡಿನ ವಿಲ್ಲುಪುರಂನಲ್ಲಿಯೂ ಶಾ ಅವರು ವಂಶಾಡಳಿತದ ವಿಚಾರವನ್ನೇ ಪ್ರಸ್ತಾಪಿಸಿದರು. ‘ಡಿಎಂಕೆ ಮತ್ತು ಕಾಂಗ್ರೆಸ್ ನಾಯಕರು ತಮ್ಮ ಕುಟುಂಬಗಳ ಬಗ್ಗೆಯಷ್ಟೇ ಯೋಚಿಸುತ್ತಾರೆ. ಮಗ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವುದಷ್ಟೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬೇಕಾಗಿದೆ. ಮಗ ಉದಯನಿಧಿಯನ್ನು ಮುಖ್ಯಮಂತ್ರಿ ಮಾಡುವುದು ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಬಯಕೆ’ ಎಂದು ಶಾ ಹೇಳಿದ್ದಾರೆ.
ಮೀನುಗಾರಿಕಗೆ ಪ್ರತ್ಯೇಕ ಸಚಿವಾಲಯ ಇಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಹೇಳಿದ್ದನ್ನೂ ಶಾ ಅವರು ಲೇವಡಿ ಮಾಡಿದರು. ‘ಕೆಲ ದಿನಗಳ ಹಿಂದೆ ಇಲ್ಲಿಗೆ ಬಂದಿದ್ದ ರಾಹುಲ್ ಅವರು ಕೇಂದ್ರದಲ್ಲಿ ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಏಕಿಲ್ಲ ಎಂದು ಪ್ರಶ್ನಿಸಿದ್ದರು. ರಾಹುಲ್ ಅವರೇ, ನೀವು ಆಗ ರಜೆಯಲ್ಲಿದ್ದೀರಿ. ಮೋದಿ ಅವರು 2019ರಲ್ಲಿಯೇ ಎರಡು ಪ್ರತ್ಯೇಕ ಇಲಾಖೆಗಳನ್ನು ಸ್ಥಾಪಿಸಿದ್ದಾರೆ. ಅದು ನಿಮ್ಮ ಅರಿವಿಗೆ ಬಂದಿಲ್ಲ’ ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…