ಚಿಕ್ಕಬಳ್ಳಾಪುರ : ನೂರಾರು ವರ್ಷಗಳ ಇತಿಹಾಸ ಇದ್ದು, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಕೀರ್ತಿ ಕಾಂಗ್ರೆಸ್ ಬಿಟ್ಟರೆ ಮತ್ತೆ ಬೇರೆ ಯಾವ ಪಕ್ಷಕ್ಕೂ ಇಲ್ಲ. ಕಾಂಗ್ರೆಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ತಿಳಿಸಿದರು.
ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರು ಉದ್ಘಾಟನೆಗೆ ತೆರಳುವ ವೇಳೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-7 ರ ಹಾಡೋಬಂಡೆ ಸಮೀಪ ಇರುವ ಶಿರಡಿ ಸಾಯಿ ಬಾಬಾ ಆಶ್ರಮಕ್ಕೆ ಆಗಮಿಸಿ ಕಾಂಗ್ರೆಸ್ ಮುಖಂಡರ, ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಇಡೀ ಜಿಲ್ಲೆ ಕಾಂಗ್ರೆಸ್ನ ಭದ್ರಕೋಟೆ
ಚಿಕ್ಕಬಳ್ಳಾಪುರ ತಾಲೂಕು ಮಾತ್ರವಲ್ಲ ಇಡೀ ಜಿಲ್ಲೆ ಕಾಂಗ್ರೆಸ್ ಭದ್ರಕೋಟೆ. ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಪುಟಿದೇಳುತ್ತದೆ. ಅಧಿಕಾರಕ್ಕೂ ಬರುತ್ತದೆ. ಯಾರು ಈ ಬಗ್ಗೆ ಚಿಂತಿಸಬೇಡಿ. ಕಾರ್ಯಕರ್ತರ ರಕ್ಷಣೆಗೆ ನಾವು ಬದ್ದರಾಗಿದ್ದೇವೆ ಎಂದು ಧೈರ್ಯ ತುಂಬಿದರು.
ಮಸೀದಿಗೆ ಬೇಟಿ: ಗುಡಿಬಂಡೆ ಪಟ್ಟಣಕ್ಕೆ ಭೇಟಿ ಕೊಡುವ ಮೊದಲು ಚಿಕ್ಕಬಳ್ಳಾಪುರ ನಗರದ ಎಂಜಿ ರಸ್ತೆಯಲ್ಲಿರುವ ಮಿಸ್ಕೀನ್ ಷಾ ಶೇಲಾನಿ ದರ್ಗಾಗೆ ಭೇಟಿ ನೀಡಿದ ಶಾಸಕ ಜಮೀರ್ ಅಹ್ಮದ್, ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಅಧ್ಯಕ್ಷ ಇಸ್ಮಾಯಿಲ್, ನಗರಸಭಾ ಸದಸ್ಯರಾದ ಸತೀಶ್, ಅಂಬರೀಶ್, ನರಸಿಂಹಮೂರ್ತಿ, ಅಡ್ಡಗಲ್ ಶ್ರೀಧರ್, ಸಂತೋಷ್ ಸೇರಿದಂತೆ ಮತ್ತಿತರರು ಇದ್ದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…