ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಪ್ರತಿ ಮನೆಗೆ ಉಚಿತವಾಗಿ 200 ಯೂನಿಟ್ ವಿದ್ಯುತ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ.
ಅವರು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ರಾಜ್ಯದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಪ್ರಜಾಧ್ವನಿ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿ, ಕರ್ನಾಟಕದ ಜನತೆಯ ಸಂಕಷ್ಟಗಳನ್ನು ಪರಿಹಾರ ಮಾಡುವುದೇ ಪ್ರಜಾಧ್ವನಿ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಬೆಳಗಾವಿಯ ಈ ಭಾಗದಿಂದ ನಾಂದಿ ಹಾಡಿದ್ದೇವೆ. ಭಾರತದ ಜನತೆ ಬೆಲೆ ಏರಿಕೆಯಿಂದ ನಲುಗಿ ಹೋಗಿದೆ. ಕರ್ನಾಟಕ ಜನತೆಯ ಕಷ್ಟ ಕಾರ್ಪಣ್ಯಗಳು ತೊಲಗಲಿ ಎಂದು ಕಾಂಗ್ರೆಸ್ ನಾಯಕರು ಚರ್ಚೆ ಮಾಡಿದ್ದೇವೆ ಎಂದು ಅವರು ಹೇಳಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಪ್ರತಿ ಮನೆಗೆ ಉಚಿತವಾಗಿ 200 ಯೂನಿಟ್ ವಿದ್ಯುತ್ ನೀಡಲಾಗುವುದು ಎಂದು ಘೋಷಣೆ ಮಾಡಿದ ಅವರು, ವೇದಿಕೆಯ ಮೇಲೆಯೇ ಉಚಿತ ವಿದ್ಯುತ್ ಭಿತ್ತಿಚಿತ್ರಗಳನ್ನು ಕಾಂಗ್ರೆಸ್ ನಾಯಕರು ಪ್ರದರ್ಶನ ಮಾಡಿದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…