Featured

ಕಾಂಗ್ರೆಸ್‌ ಅಭ್ಯರ್ಥಿಗಳ 3ನೇ ಪಟ್ಟಿ ರಿಲೀಸ್ :‌ ಕಾರ್ಕಳ ಮುನಿಯಾಲು ಉದಯ ಶೆಟ್ಟಿಗೆ ಕಾಂಗ್ರೆಸ್ ಟಿಕೆಟ್ – Vishwanews24

ಕಾಂಗ್ರೆಸ್‌ ಅಭ್ಯರ್ಥಿಗಳ 3ನೇ ಪಟ್ಟಿ ರಿಲೀಸ್ :‌ ಕಾರ್ಕಳ ಮುನಿಯಾಲು ಉದಯ ಶೆಟ್ಟಿಗೆ ಕಾಂಗ್ರೆಸ್ ಟಿಕೆಟ್

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಶನಿವಾರ ರಿಲೀಸ್‌ ಮಾಡಿದೆ.  49 ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್‌ ಮಾಡಲಾಗಿದೆ.

ಪ್ರಮುಖ ಅಭ್ಯರ್ಥಿಗಳು:  

ಅಥಣಿಯಿಂದ ಲಕ್ಷ್ಮಣ ಸವದಿ
ರಾಯಭಾಗ್‌ – ಮಹಾವೀರ್‌ ಮೋಹಿತ್‌
ಅರಭಾವಿ- ಅರವಿಂದರ್‌ ದಲ್ವಾಣಿ
ಬೆಳಗಾವಿ ಉತ್ತರ- ಆಸೀಫ್‌ ಸೇಠ್‌
ಬೆಳಗಾವಿ ದಕ್ಷಿಣ- ಪ್ರಭಾವತಿ
ಪುತ್ತೂರು- ಅಶೋಕ್‌ ಕುಮಾರ್‌ ರೈ
ಕಾರ್ಕಳ- ಉದಯ್‌ ಕುಮಾರ್‌ ಶೆಟ್ಟಿ

ಶಿವಮೊಗ್ಗ- ಹೆಚ್.ಸಿ. ಯೋಗಿಶ್‌

ಮಂಗಳೂರು ದಕ್ಷಿಣ- ಜಾನ್‌ ರಿಚರ್ಡ್‌ ಲೋಬೋ 

ಬೊಮ್ಮನಹಳ್ಳಿ- ಉಮಾಪತಿ ಶ್ರೀನಿವಾಸ ಗೌಡ 

ಮೂಡಿಗೆರೆ- ನಯನ ಜ್ಯೋತಿ 

ಚನ್ನಪಟ್ಟಣ- ಗಂಗಧರ್‌. ಎ 

ಕುಮಟಾ- ನಿವೇದಿತ್‌ ಆಳ್ವ 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

1 hour ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

2 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

2 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago