ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಶನಿವಾರ ರಿಲೀಸ್ ಮಾಡಿದೆ. 49 ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ.
ಪ್ರಮುಖ ಅಭ್ಯರ್ಥಿಗಳು:
ಅಥಣಿಯಿಂದ ಲಕ್ಷ್ಮಣ ಸವದಿ
ರಾಯಭಾಗ್ – ಮಹಾವೀರ್ ಮೋಹಿತ್
ಅರಭಾವಿ- ಅರವಿಂದರ್ ದಲ್ವಾಣಿ
ಬೆಳಗಾವಿ ಉತ್ತರ- ಆಸೀಫ್ ಸೇಠ್
ಬೆಳಗಾವಿ ದಕ್ಷಿಣ- ಪ್ರಭಾವತಿ
ಪುತ್ತೂರು- ಅಶೋಕ್ ಕುಮಾರ್ ರೈ
ಕಾರ್ಕಳ- ಉದಯ್ ಕುಮಾರ್ ಶೆಟ್ಟಿ
ಶಿವಮೊಗ್ಗ- ಹೆಚ್.ಸಿ. ಯೋಗಿಶ್
ಮಂಗಳೂರು ದಕ್ಷಿಣ- ಜಾನ್ ರಿಚರ್ಡ್ ಲೋಬೋ
ಬೊಮ್ಮನಹಳ್ಳಿ- ಉಮಾಪತಿ ಶ್ರೀನಿವಾಸ ಗೌಡ
ಮೂಡಿಗೆರೆ- ನಯನ ಜ್ಯೋತಿ
ಚನ್ನಪಟ್ಟಣ- ಗಂಗಧರ್. ಎ
ಕುಮಟಾ- ನಿವೇದಿತ್ ಆಳ್ವ
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…