ರಾಮನಗರ: ಕನಕಪುರದಲ್ಲಿ ಕೈ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ನಾಮಪತ್ರ ಅಂಗೀಕಾರವಾಗಿದೆ ಎನ್ನಲಾಗಿದೆ. ಈ ಮೂಲಕ ತಮ್ಮನ್ನು ಚುನಾವಣಾ ಕಣದಿಂದ ತೆಗೆದು ಹಾಕಬಹುದು ಎನ್ನುವ ಭಯದಿಂದ ಡಿ.ಕೆ ಶಿವಕುಮಾರ್ ಬಂದಿದ್ದಾರೆ. ಏಪ್ರಿಲ್ 17 ರಂದು ನಾಮಪತ್ರವನ್ನು ಸಲ್ಲಿಸಿದ್ದರು.
ಬಳಿಕ ಅವರ ನಾಮಪತ್ರವನ್ನು ಅಮಾನ್ಯ ಮಾಡಲಾಗುವುದು ಎನ್ನುವ ಭಯ ಕೂಡ ಕಾಡಿತ್ತು.
ಅವರ ನಾಮಪತ್ರದಲ್ಲಿ ಕೆಲವು ಮಾಹಿತಿಗಳು ಸರಿ ಇಲ್ಲ ಅಂತ ಬಿಜೆಪಿ ಪರ ವಕೀಲರು ಚುನಾವಣಾ ಅಧಿಕಾರಿಗಳಿಂದ ದೂರು ಸಲ್ಲಿಸಿದ್ದರು, ಆರೋಪಕ್ಕೆ ಸಂಬಂಧಪಟ್ಟಂತೆ ದಾಖಲೆಗಳು ಸಲ್ಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದರು, ಆದರೆ ದಾಖಲೆಗಳು ಇಲ್ಲದೇ ಇದ್ದರಿಂದ ಡಿ.ಕೆ ಶಿವಕುಮಾರ್ ಅವರ ನಾಮಪತ್ರವನ್ನು ಪುರಸ್ಕರ ಮಾಡಲಾಗಿದೆ ಎನ್ನಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…